State news updates
Karnataka News Live January 20, 2025 : Karnataka Weather: ಕರ್ನಾಟಕದಲ್ಲಿ ಕಡಿಮೆಯಾದ ಚಳಿ, ಅಲ್ಲಲ್ಲಿ ಮಳೆ; ದಕ್ಷಿಣ ಕನ್ನಡದಲ್ಲಿ ಇಂದು ಕೂಡಾ ವರುಣಾಗಮನ
ಎಚ್ಟಿ ಕನ್ನಡ ಲೈವ್ ಅಪ್ಡೇಟ್ಸ್ಗೆ ಸ್ವಾಗತ. ಕರ್ನಾಟಕಕ್ಕೆ ಸಂಬಂಧಿಸಿದ ಬ್ರೇಕಿಂಗ್ ನ್ಯೂಸ್, ವಿದ್ಯಮಾನ, ವಿಶ್ಲೇಷಣೆಗಳ ಇಣುಕುನೋಟ ಇಲ್ಲಿ ಲಭ್ಯ. ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರಮುಖ ವಿದ್ಯಮಾನಗಳೂ ಇಲ್ಲಿದೆ.>
Karnataka Weather: ಕರ್ನಾಟಕದಲ್ಲಿ ಕಡಿಮೆಯಾದ ಚಳಿ, ಅಲ್ಲಲ್ಲಿ ಮಳೆ; ದಕ್ಷಿಣ ಕನ್ನಡದಲ್ಲಿ ಇಂದು ಕೂಡಾ ವರುಣಾಗಮನ
ಕರ್ನಾಟಕದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿದ್ದು, ಅಲ್ಲಲ್ಲಿ ಹಗುರ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನವರಿ 20ರ ಸೋಮವಾರವಾದ ಇಂದು ಕೂಡಾ ಮಳೆ ಬರುವ ಮುನ್ಸೂಚನೆ ಇದೆ.>
Karnataka News Live January 19, 2025 : ಮೂವತ್ತು ವರ್ಷಗಳಾದರೂ ಅನುಷ್ಠಾನವಾಗದ ಪೀರ್ ಸಮಿತಿ ವರದಿ: ಕೊರಗ ಸಮುದಾಯದವರಿಗೆ ಇನ್ನೂ ಸಿಕ್ಕಿಲ್ಲ ತಮ್ಮ ಹಕ್ಕಿನ ಭೂಮಿ
ಎಚ್ಟಿ ಕನ್ನಡ ಲೈವ್ ಅಪ್ಡೇಟ್ಸ್ಗೆ ಸ್ವಾಗತ. ಕರ್ನಾಟಕಕ್ಕೆ ಸಂಬಂಧಿಸಿದ ಬ್ರೇಕಿಂಗ್ ನ್ಯೂಸ್, ವಿದ್ಯಮಾನ, ವಿಶ್ಲೇಷಣೆಗಳ ಇಣುಕುನೋಟ ಇಲ್ಲಿ ಲಭ್ಯ. ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರಮುಖ ವಿದ್ಯಮಾನಗಳೂ ಇಲ್ಲಿದೆ.>
ಮೂವತ್ತು ವರ್ಷಗಳಾದರೂ ಅನುಷ್ಠಾನವಾಗದ ಪೀರ್ ಸಮಿತಿ ವರದಿ: ಕೊರಗ ಸಮುದಾಯದವರಿಗೆ ಇನ್ನೂ ಸಿಕ್ಕಿಲ್ಲ ತಮ್ಮ ಹಕ್ಕಿನ ಭೂಮಿ
Koraga Tribe land rights: ಮಂಗಳೂರು ವಿವಿ ಪ್ರೊಫೆಸರ್ ಡಾ ಮೊಹಮ್ಮದ್ ಪೀರ್ ಸಮಿತಿ ಸಲ್ಲಿಸಿದ ವರದಿ 30 ವರ್ಷಗಳಿಂದ ನನೆಗುದಿಗೆ ಬಿದ್ದುಕೊಂಡಿದೆ. ಸಮಿತಿ ವರದಿ ಪ್ರಕಾರ ಸಿಗಬೇಕಾಗಿದ್ದ ಹಕ್ಕಿನ ಭೂಮಿ ಇನ್ನೂ ಕೊರಗ ಸಮುದಾಯದವರಿಗೆ ಸಿಕ್ಕಿಲ್ಲ. (ವರದಿ- ಹರೀಶ ಮಾಂಬಾಡಿ, ಮಂಗಳೂರು) >
TNPura Kumbh Mela 2025: ತಿ.ನರಸೀಪುರ ಕುಂಭಮೇಳ 2025ಕ್ಕೆ ಸಿದ್ದತೆ ಶುರು; ಫೆಬ್ರವರಿ 11 ರಂದು ಕಾವೇರಿ ಆರತಿ ಆಕರ್ಷಣೆ
TNPura Kumbh Mela 2025: ಮೈಸೂರು ಜಿಲ್ಲೆಯ ಕಾವೇರಿ ಹಾಗೂ ಕಬಿನಿ ನದಿನಿ ಸಂಗಮದ ತಿ.ನರಸೀಪುರದಲ್ಲಿ ಕುಂಭಮೇಳ 2025 ಫೆಬ್ರವರಿ 10 ರಿಂದ ಮೂರು ದಿನಗಳ ಕಾಲ ನಡೆಯಲಿದೆ.>
Hubli News: ಹುಬ್ಬಳ್ಳಿಯಲ್ಲಿ ಮೀಟರ್ ಬಡ್ಡಿ ಕಿರುಕುಳಕ್ಕೆ ವ್ಯಕ್ತಿ ಟ್ರಕ್ ಕೆಳಗೆ ಬಿದ್ದು ಆತ್ಮಹತ್ಯೆ
Hubli News: ಹುಬ್ಬಳ್ಳಿ ನಗರದಲ್ಲಿ ಸಾಲಗಾರರ ಕಾಟ ತಾಳಲಾರದೇ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ಟ್ರಕ್ಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡರ ಪ್ರಕರಣ ನಡೆದಿದೆ.>
ಹಣದ ಆಸೆ ತೋರಿಸಿ ಅಪ್ರಾಪ್ತರೊಂದಿಗೆ ಕಾಮದಾಟ, ವಿಕೃತಕಾಮಿ ಅರೆಸ್ಟ್; ATMಗೆ ಹಣ ತುಂಬದೆ ಕದ್ದೊಯ್ದವನ ವಿರುದ್ಧ ಎಫ್ಐಆರ್
Hubballi and Mysore Crime: ಹಣದ ಆಸೆ ತೋರಿಸಿ ಅಪ್ರಾಪ್ತ ಯುವತಿಯರೊಂದಿಗೆ ಕಾಮದಾಟ ನಡೆಸುತ್ತಿದ್ದ ವಿಕೃತಕಾಮಿ ಬಂಧಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮೈಸೂರಿನಲ್ಲಿ ಎಂಟಿಎಂಗೆ ಹಣ ತುಂಬಿಸದೆ ತೆಗೆದುಕೊಂಡ ಹೋದ ಆರೋಪದಡಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.>
Hubballi Crime: ರೈತರೇ ಎಚ್ಚರ, ಪಿಎಂ ಕುಸುಮ್-ಬಿ ಯೋಜನೆ ಹೆಸರಲ್ಲಿ ಹೀಗೂ ವಂಚಿಸ್ತಾರೆ ವಂಚಕರು
Hubballi Crime: ಪಿಎಂ ಕುಸುಮ್-ಬಿ ಯೋಜನೆ ಹೆಸರಿನಲ್ಲಿ ರೈತರಿಗೆ ನಕಲಿ ಅನುಮೋದನೆ ಪತ್ರ ರವಾನಿಸಿ ಹಣ ವಸೂಲಿ ಮಾಡಲು ವಂಚಕರು ಯತ್ನಿಸಿರುವ ಪ್ರಕರಣ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ.>
Bangalore cyber fraud: ಐಟಿ ಅಧಿಕಾರಿಯೆಂದು ನಂಬಿಸಿ ಬೆಂಗಳೂರಿನ ವ್ಯಕ್ತಿಯಿಂದ 35 ಲಕ್ಷ ರೂ. ವಂಚನೆ, ಡಿಜಿಟಲ್ ಅರೆಸ್ಟ್ನಿಂದ ಹೋಯ್ತು ಹಣ
Bangalore cyber fraud: ಬೆಂಗಳೂರಿನಲ್ಲಿ ಸೈಬರ್ ವಂಚನೆ ಪ್ರಕರಣ ವರದಿಯಾಗಿದ್ದು, ಉದ್ಯಮಿಯೊಬ್ಬರಿಗೆ ಐಟಿ ಅಧಿಕಾರಿಗಳೆಂದು ವಂಚಿಸಿ 35 ಲಕ್ಷ ರೂ. ದೋಚಿದ ಪ್ರಕರಣ ನಡೆದಿದೆ.>
ಕೆಟ್ಟು ನಿಂತ ಲಾರಿ ಸಿಬ್ಬಂದಿಗೆ ಆಹಾರ ಕೊಟ್ಟು ಕರ್ನಾಟಕ ಸಾರಿಗೆ ಚಾಲಕ ನಿರ್ವಾಹಕರ ಮಾನವೀಯ ಸೇವೆ : ಮನುಜ ಕುಲಂ ತಾನೊಂದು ವಲಂ ಎಂದು ಮೆಚ್ಚುಗೆ
ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಹಾಗೂ ನಿರ್ವಾಹಕ ಕಷ್ಟದಲ್ಲಿರುವವರಿಗೆ ಆಹಾರ ನೀಡಿ ಸ್ಪಂದಿಸಿದ ರೀತಿಗೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.>
Credits : HTimes Kannada
Subscribe , Follow on
Facebook Instagram YouTube Twitter X WhatsApp