-->

State news updates

State news updates

ನಮ್ಮ ಮೆಟ್ರೋ ಕಾಮಗಾರಿ; ಮುಂದಿನ ತಿಂಗಳು ಎಂಜಿ ರಸ್ತೆ- ಕಬ್ಬನ್ ರಸ್ತೆ ಏಕಮುಖ ಸಂಚಾರಕ್ಕೆ ಮುಕ್ತ, ಸಂಚಾರ ದಟ್ಟಣೆ ನಿರ್ವಹಣೆಗೆ ಕ್ರಮ

<p>ನಮ್ಮ ಮೆಟ್ರೋ ಕಾಮಗಾರಿ ನಿಮಿತ್ತ 2019ರಲ್ಲಿ ಬಂದ್ ಮಾಡಲಾಗಿದ್ದ ಎಂಜಿ ರಸ್ತೆ- ಕಬ್ಬನ್ ರಸ್ತೆ ಏಕಮುಖ ಸಂಚಾರಕ್ಕೆ ಮುಂದಿನ ತಿಂಗಳು ಮುಕ್ತವಾಗಲಿದೆ. ಸಂಚಾರ ದಟ್ಟಣೆ ನಿರ್ವಹಣೆಗೆ ಕ್ರಮ ತೆಗೆದುಕೊಂಡಿರುವ ಬೆಂಗಳೂರು ಸಂಚಾರ ಪೊಲೀಸರು ಈ ಕುರಿತು ಪರಿಶೀಲನೆ ನಡೆಸಿದ್ದಾರೆ. ಈ ಕುರಿತ ವರದಿ ಇಲ್ಲಿದೆ.</p>

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳೇ ಗಮನಿಸಿ; ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿ

ಏಪ್ರಿಲ್ 29 ರಿಂದ ಮೇ 16ರ ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ. &amp;nbsp;ಈ ವೇಳೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು ಮತಗಟ್ಟೆಯಲ್ಲಿ ಹೃದಯಘಾತದಿಂದ ಕುಸಿದ ಬಿದ್ದ ಮಹಿಳೆ, CPR ಮಾಡಿ ಪ್ರಾಣ ಉಳಿಸಿದ ವೈದ್ಯ, ಏನಿದು CPR? ಇಲ್ಲಿದೆ ವಿವರ

<p>ಲೋಕಸಭಾ ಚುನಾವಣೆಯ ಮತದಾನ ಸಂದರ್ಭದಲ್ಲಿ ಬೆಂಗಳೂರು ಮತಗಟ್ಟೆಯಲ್ಲಿ ಹೃದಯಘಾತದಿಂದ ಕುಸಿದ ಬಿದ್ದ ಮಹಿಳೆಗೆ CPR ಮಾಡಿ ವೈದ್ಯರೊಬ್ಬರು ಪ್ರಾಣ ಉಳಿಸಿದರು. ಏನಿದು CPR? ಇಲ್ಲಿದೆ ಆ ವಿವರ.</p>

ಬೆಂಗಳೂರು ಟ್ರಾಫಿಕ್‌ ನೋಟ; ಸಿಗ್ನಲ್‌ನಲ್ಲಿ ಕಾಣಸಿಕ್ಕಿತು ಸ್ಕೂಟರ್‌ನಲ್ಲಿ ಕುಳಿತು ಝೂಮ್ ಮೀಟಿಂಗ್‌ ದೃಶ್ಯ, ವಿಡಿಯೋ ವೈರಲ್‌

<p>ಬೆಂಗಳೂರು ಟ್ರಾಫಿಕ್‌ ನೋಟ; ಬೆಂಗಳೂರು ನಗರದ ಟ್ರಾಫಿಕ್‌ ಸಿಗ್ನಲ್‌ನಲ್ಲಿ ಮಹಿಳೆಯೊಬ್ಬರು ಸ್ಕೂಟರ್‌ನಲ್ಲಿ ಕುಳಿತು ಝೂಮ್ ಮೀಟಿಂಗ್‌ ದೃಶ್ಯ ಅಟೆಂಡ್ ಮಾಡ್ತಾ ಇರುವ ನೋಟ ಕಾಣಸಿಕ್ಕಿತು. ಇದರ ವಿಡಿಯೋ ವೈರಲ್‌ ಆಗಿದೆ.&amp;nbsp;</p>

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ರಾಂಗ್ ಸೈಡ್ ಡ್ರೈವಿಂಗ್; ತಪ್ಪಿದ ಭಾರಿ ಅಪಘಾತ, ಚಾಲಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

<p>ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ರಾಂಗ್ ಸೈಡ್ ಡ್ರೈವಿಂಗ್ ಸರಾಗ ನಡೆಯುತ್ತಿದ್ದು, ಏಪ್ರಿಲ್ 21ರಂದು ವಿರುದ್ಧ ದಿಕ್ಕಿನಲ್ಲಿ ಆಗಮಿಸಿದ ಕಾರು ಚಾಲಕ ಅಪಘಾತದ ಭೀತಿ ಹುಟ್ಟಿಸಿದ್ದ. ಆತನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ವ್ಯಕ್ತವಾಗಿದೆ. ( ವರದಿ- ಎಚ್.ಮಾರುತಿ, ಬೆಂಗಳೂರು)&amp;nbsp;</p>

ಸಣ್ಣದಾಗಿ ಸದ್ದು ಮಾಡಿದ ಅಮಾನತ್ ಬ್ಯಾಂಕ್ ಹಗರಣ; ಈ ಅವ್ಯವಹಾರದ ಕುರಿತು ಬಿಜೆಪಿ ತುಟಿ ಬಿಚ್ಚಿಲ್ಲ ಯಾಕೆ -Amanath Bank scam

ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಮನ್ಸೂರ್ ಅಲಿ ಖಾನ್ ಅಭ್ಯರ್ಥಿಯಾದ ನಂತರ ಅಮಾನತ್ ಕೋ ಆಪರೇಟಿವ್ ಬ್ಯಾಂಕ್ ಹಗರಣ ಸದ್ದು ಮಾಡಿತ್ತು. &amp;nbsp;ಅಷ್ಟಕ್ಕೂ ಈ ಪ್ರಕರಣ ಇದೀಗ ಯಾಕೆ ಸದ್ದು ಮಾಡ್ತಿದೆ, ಬಿಜೆಪಿ ಮೌನವಾಗಿರುವುದರ ಹಿಂದಿನ ಕಾರಣವೇನು? (ವರದಿ: ಎಚ್ ಮಾರುತಿ)

ಕರ್ನಾಟಕ ಹವಾಮಾನ ಏಪ್ರಿಲ್‌ 26; ಬೀದರ್, ಮೈಸೂರು, ತುಮಕೂರು ಸೇರಿ 18 ಜಿಲ್ಲೆಗಳಲ್ಲಿ ರಣಬಿಸಿಲು, ಬಿಸಿಗಾಳಿ

<p>ಕರ್ನಾಟಕ ಹವಾಮಾನ ಏಪ್ರಿಲ್ 27: ರಾಜ್ಯದ ಬೀದರ್, ಮೈಸೂರು, ತುಮಕೂರು ಸೇರಿ 18 ಜಿಲ್ಲೆಗಳಲ್ಲಿ ಇಂದು ರಣಬಿಸಿಲು, ಬಿಸಿಗಾಳಿ ಹಾಗು ಶಾಖದ ಅಲೆಗಳ ಮುನ್ನೆಚ್ಚರಿಕೆಯನ್ನು ಹವಾಮಾನ ಮುನ್ಸೂಚನಾ ವರದಿ ನೀಡಿದೆ. ಮುಂಜಾನೆ, ಬೆಳಗ್ಗೆ ಸ್ವಲ್ಪ ಹೊತ್ತು ಬೆಂಗಳೂರು ಸುತ್ತಮುತ್ತ ಮೋಡಕವಿದ ವಾತಾವರಣ ಇದ್ದು ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಶಿಯಸ್ ದಾಟಬಹುದು ಎಂದು ವರದಿ ಹೇಳಿದೆ.</p>

ಧರ್ಮದ ಹೆಸರಿನಲ್ಲಿ ಮತಯಾಚನೆ; ಮತದಾನ ದಿನವೇ ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಕೇಸ್ ದಾಖಲು

<p>ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಮತದಾನ ದಿನವೇ ಪ್ರಕರಣ ದಾಖಲಾಗಿದೆ. ಧರ್ಮದ ಹೆಸರಿನಲ್ಲಿ ಮತಯಾಚನೆ ವಿಡಿಯೊ ಹಂಚಿಕೊಂಡಿರುವ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಕೇಸ್ ದಾಖಲಿಸಿದ್ದಾರೆ.</p>

Bengaluru Crime: ಕಾಲೇಜು ವಿದ್ಯಾರ್ಥಿಗಳ ದ್ವೇಷ, ಬಾಡಿಗೆ ಮನೆ ನೋಡಲು ಬಂದವರನ್ನು ಹಿಂಸಿಸಿ ಹಣ ಕಿತ್ತ ದುಷ್ಟರು

ಇವರೆಲ್ಲರೂ ಒಂದೇ ಕಾಲೇಜಿನಲ್ಲಿ ಓದುತ್ತಿದ್ದಾರೆ. ಇವರ ನಡುವೆ ಪದೇಪದೆ ಗಲಾಟೆ ನಡೆಯುತ್ತಿತ್ತು. ಎರಡೂ ಗುಂಪುಗಳ ನಡುವೆ ದ್ವೇಷ ಉಂಟಾಗಿತ್ತು.

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳ ಮೊದಲ ಹಂತದ ವೋಟಿಂಗ್ ಮುಕ್ತಾಯ; ಕ್ಷೇತ್ರವಾರು ಮತದಾನದ ವಿವರ ಹೀಗಿದೆ

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು, ಮಂಡ್ಯದಲ್ಲಿ ಅತಿ ಹೆಚ್ಚು ಮತದಾನವಾಗಿದೆ. ಕ್ಷೇತ್ರವಾರು ಮತದಾನದ ವಿವರ ಇಲ್ಲಿದೆ.

Credits : HTimes Kannada

–>