-->

Clove Tea health benefits

 


 

Clove (Lawang) is one of the spices which has many health benefits and used as an ingredient in Indian foods. A simple tea made out of clove has many benefits .

How to prepare clove tea

Ingredients required

  • Clove - 10gms 
  • Water - 150 ml
  • Honey - 1 table spoon

How to prepare

  • Allow the water to boil 
  • Add cloves and let it boil for few minutes in moderate heat
  • Strain the tea and mix it with honey
  • Sip it hot

Health benefits  

  • Relieves sudden contraction of muscles or spasms
  • Relieves any gas in the form of fart , gastric disorders
  • Promotes digestion
  • Aids metabolism increasing energy
  • Relieves discomfort due to bloating , nausea , burning sensation
  • Effective for providing comfort for Asthma and cholera symptoms

 

 - Information contributed by Smt.Sangita Das of Naturedietcure. For more information and natural diet tips visit their center at Bengaluru.


Dry coconut benefits - ಒಣ ಕೊಬ್ಬರಿಯಿಂದ ಸಿಗುವ ಲಾಭ ತಿಳಿದರೆ ಪ್ರತಿ ದಿನ ತಪ್ಪದೇ ತಿನ್ನುತ್ತೀರಿ .!!!

ಒಂದು ಚಿಕ್ಕ ತುಂಡು ಒಣಕೊಬ್ಬರಿಯನ್ನು ಸೇವಿಸುವುದರಿಂದ ಏನೆಲ್ಲ ಲಾಭಗಳಿವೆ ಹಾಗೂ ಯಾವೆಲ್ಲ ರೋಗಗಳಿಗೆ ಇದು ಒಳ್ಳೆಯದು ಎಂದು ತಿಳಿಯೋಣ ಬನ್ನಿ
 

 
 
 ಸಾಮಾನ್ಯವಾಗಿ ಈಗ ಕಂಡು ಬರುವ ಮುಖ್ಯ ಆರೋಗ್ಯ ಸಮಸ್ಯೆಗಳೆಂದರೆ ನಿಶ್ಶಕ್ತಿ,ಆಯಾಸ ,ಗಂಟುಗಳಲ್ಲಿ ನೋವು,ಸೊಂಟ ನೋವು,ರಕ್ತಹೀನತೆ,ಅಜೀರ್ಣ,ಕೂದಲು ಉದುರುವುದು,ಕಡಿಮೆ ರೋಗ ನಿರೋಧಕ ಶಕ್ತಿಯನ್ನು ಹೊಂದಿರುವುದು,ಜ್ಞಾಪಕ ಶಕ್ತಿಯ ತೊಂದರೆ ಇದಕ್ಕಾಗಿ ಹಾಗೂ ಇದನ್ನು ಸರಿಪಡಿಸಿಕೊಳ್ಳಲು ಹಲವಾರು ಮೆಡಿಸಿನ್ ಟ್ಯಾಬ್ಲೆಟ್ ಗಳ ಸೇವನೆ ಕೂಡ ಮಾಡಲಾಗುತ್ತಿದೆ.ಆದರೆ ಫಲಿತಾಂಶ ಆ ಔಷಧಿಗಳನ್ನು ಸೇವಿಸುವ ತನಕ ಅಷ್ಟೇ ಆಮೇಲೆ ಯಾವುದೇ ರೀತಿಯ ಫಲಿತಾಂಶ ದೊರೆಯುವುದಿಲ್ಲ.

ಇದಕ್ಕಾಗಿ ನಾವು ನಮ್ಮ ಪ್ರತಿನಿತ್ಯದ ಆಹಾರದಲ್ಲಿ ಕೆಲವು ವಸ್ತುಗಳನ್ನು ತಪ್ಪದೇ ಸೇವಿಸಬೇಕು.ಇದರಲ್ಲಿ ಸಂಪೂರ್ಣವಾದ ಪೋಷಕಾಂಶಗಳಿದ್ದು ನಮ್ಮ ದೇಹದಲ್ಲಿನ ವಿಟಮಿನ್ ಕೊರತೆಗಳನ್ನು ಪೂರ್ಣಗೊಳಿಸಬೇಕು.

ಒಣಕೊಬ್ಬರಿಇದನ್ನು ಸೂಪರ್ ಫುಡ್ ಎಂದು ಕರೆದರು ತಪ್ಪಾಗುವುದಿಲ್ಲ.ಅಷ್ಟು ಪೋಷಕಾಂಶಗಳನ್ನು ಹೊಂದಿದೆ ಈ ಒಣಕೊಬ್ಬರಿ.ತುಂಬಾ ಜನರಿಗೆ ಒಣಕೊಬ್ಬರಿ ಎಂದರೆ ತುಂಬಾನೇ ಇಷ್ಟ.ಮನೆಯಲ್ಲಿ ಹಿರಿಯರು ಇದ್ದರೆ ಅವರು ಕೂಡ ಮಕ್ಕಳಿಗೆ ಒಣ ಕೊಬ್ಬರಿಯನ್ನು ತಿನ್ನಲು ಸಲಹೆ ಮಾಡುತ್ತಾರೆ.ಒಣ ಕೊಬ್ಬರಿಯಲ್ಲಿ ಒಳ್ಳೆಯ ಕೊಲೆಸ್ಟ್ರಾಲ್,ನಾರಿನಾಂಶ,ಕಾಪರ್,ಸೆಲೆನಿಯಂ ಎನ್ನುವ ಪೋಷಕಾಂಶಗಳಿವೆ.

ಹಾಗಿದ್ರೆ ಯಾವ ರೀತಿಯಲ್ಲಿ ಒಣಕೊಬ್ಬರಿಯನ್ನು ಸೇವಿಸಿದರೆ ಒಳ್ಳೆಯದು ಎಂದು ನೋಡುವುದಾದರೆ 20 ರಿಂದ 25 ಗ್ರಾಂ ನಷ್ಟು ಪ್ರತಿ ದಿನ ಒಂದು ಚಿಕ್ಕ ತುಂಡು ಒಣಕೊಬ್ಬರಿಯನ್ನು ಜಗಿದು ತಿನ್ನುವ ಅಭ್ಯಾಸವನ್ನು ರೂಢಿಸಿಕೊಳ್ಳಿ.ಇದನ್ನು ದಿನದಲ್ಲಿ ಯಾವುದೇ ಸಮಯದಲ್ಲಿ ಬೇಕಾದರೂ ಚಿಕ್ಕ ತುಂಡು ಒಣಕೊಬ್ಬರಿಯನ್ನು ನೀವು ಸೇವಿಸಬಹುದು.

ಒಣಕೊಬ್ಬರಿ ಪ್ರತಿನಿತ್ಯ ಸೇವಿಸುವುದರಿಂದ ಸಿಗುವ ಲಾಭಗಳೇನು ಹಾಗೂ ಯಾವ ರೀತಿಯ ರೋಗಗಳಿಗೆ ಒಣಕೊಬ್ಬರಿ ಸೇವನೆ ಒಳ್ಳೆಯದು ಎಂಬುದನ್ನು ನೋಡುವುದಾದರೆ.ಒಣಕೊಬ್ಬರಿ ಸೇವಿಸುವುದರಿಂದ ನಮ್ಮ ದೇಹದ ಮೂಳೆಗಳು ಬಲಶಾಲಿಯಾಗುತ್ತದೆ.ಇದು ನಮ್ಮ ಮೂಳೆಗಳ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.ಮೂಳೆಗಳ ಅಂಗಾಂಶ ಅಂದರೆ ಟಿಶುಗಳಲ್ಲಿ ಕಣಜ ಅಂಶಗಳು ಹೆಚ್ಚಾಗಿ ಇರುತ್ತದೆ.ಇದು ಕಡಿಮೆಯಾದರೆ ದೇಹದ ಯಾವುದೇ ಭಾಗಕ್ಕೂ ಇದು ತೊಂದರೆ ನೀಡಬಹುದು.

ಒಣ ಕೊಬ್ಬರಿಯ ಸೇವನೆಯಿಂದ ಈ ಮೂಳೆಗಳಲ್ಲಿನ ಖನಿಜಾಂಶ ಅಂದ್ರೆ ಮಿನರಲ್ಗಳ ಕಡಿಮೆ ಯನ್ನು ಪೂರ್ಣಗೊಳಿಸಿ ಕೊಳ್ಳಬಹುದು.ಒಣ ಕೊಬ್ಬರಿಯಿಂದ ದೊರೆಯುವ ಈ ಮಿನರಲ್ ದೇಹಕ್ಕೆ ಬೇಗನೆ ಸೇರಿಬಿಡುತ್ತದೆ.ಇದರಿಂದಾಗಿ ಆರ್ಥರೈಟಿಸ್ ನಂತಹ ತೊಂದರೆಯಿಂದ ಪಾರಾಗಬಹುದು.ಇನ್ನು ಕೆಲವರ ಗಂಟುಗಳಲ್ಲಿ ಕಟಕಟ ಶಬ್ದವಾಗುತ್ತಿರುತ್ತದೆ. ಇದು ಮೂಳೆಗಳಲ್ಲಿರುವ ಲೂಬ್ರಿಕೇನ್ಟ್ ನ ಕೊರತೆಯಿಂದ ಆಗುತ್ತದೆ.ಇಂಥವರು ಒಣಕೊಬ್ಬರಿಯ ಸೇವನೆ ಮಾಡಬೇಕು. ಒಣಕೊಬ್ಬರಿ ಯಲ್ಲಿ ನೈಸರ್ಗಿಕವಾದ ಎಣ್ಣೆ ಹಾಗೂ ಖನಿಜ ಇರುವುದರಿಂದ ಇದು ಮೂಳೆಗಳನ್ನು ಬಲಶಾಲಿಯಾಗಿಸಿ ಈ ಸಮಸ್ಯೆಯೂ ಸರಿಹೋಗುತ್ತದೆ.

ಮೆದುಳು ಚುರುಕಾಗಿರುತ್ತದೆ. ಒಣ ಕೊಬ್ಬರಿ ಸೇವನೆಯಿಂದ ನಿಮ್ಮ ಮೆದುಳು ಚುರುಕಾಗುತ್ತದೆ.ಇದರಿಂದ ಮೆದುಳಿನ ಫಂಕ್ಷನ್ ಇಂಪ್ರೂವ್ ಆಗುತ್ತದೆ.ನಿಮಗೆ ಜ್ಞಾಪಕ ಶಕ್ತಿ ಹೆಚ್ಚಾಗಬೇಕು ಹಾಗೂ ಮೆದುಳು ಚುರುಕಾಗಿ ಇರಬೇಕು ಅಂದರೆ ತಪ್ಪದೇ ನೀವು ಒಣ ಕೊಬ್ಬರಿಯನ್ನು ಸೇವಿಸಲೇಬೇಕು.ಪೈಲ್ಸ್ ಅಥವಾ ಮೂಲವ್ಯಾಧಿ ಸಮಸ್ಯೆಯೂ ಕೂಡ ಒಣಕೊಬ್ಬರಿ ಒಳ್ಳೆಯ ಔಷಧಿ.ಇದನ್ನು ಮೂಲವ್ಯಾಧಿ ಇರುವವರು ಸೇವಿಸುವುದರಿಂದ ಮೂಲವ್ಯಾಧಿ ಸಮಸ್ಯೆ ಸರಿಹೋಗುತ್ತದೆ.ಒಣ ಕೊಬ್ಬರಿಯಲ್ಲಿ ಹೇರಳವಾದ ನಾರಿನ ಅಂಶವಿರುವುದರಿಂದ ಇದು ಮಲಬದ್ಧತೆಯ ಸಮಸ್ಯೆಯನ್ನು ಕೂಡ ಸರಿಪಡಿಸುತ್ತದೆ.

ರಕ್ತಹೀನತೆಯ ಸಮಸ್ಯೆಯನ್ನು ಗುಣಪಡಿಸುತ್ತದೆ. ಮಹಿಳೆಯರಲ್ಲಿ ಸಾಮಾನ್ಯವಾಗಿ ರಕ್ತಹೀನತೆಯ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ.ರಕ್ತಹೀನತೆಯ ಸಮಸ್ಯೆ ಹೆಚ್ಚಾದರೆ ಶರೀರದಲ್ಲಿ ಶಕ್ತಿಯಿರುವುದಿಲ್ಲ,ತಲೆಸುತ್ತು,ಮೊದಲಾದ ತೊಂದರೆ ಎದುರಾಗುತ್ತದೆ.ಇಂತಹ ಸಮಸ್ಯೆಯಿಂದ ಬಳಲುತ್ತಿರುವವರು ಒಣಕೊಬ್ಬರಿಯ ಸೇವನೆ ಮಾಡುವುದು ತುಂಬಾನೇ ಒಳ್ಳೆಯದು ಏಕೆಂದರೆ ಒಣ ಕೊಬ್ಬರಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಬ್ಬಿಣ ಅಂಶವಿದೆ ಆದ್ದರಿಂದ ಶರೀರದಲ್ಲಿ ರಕ್ತವನ್ನು ಹೆಚ್ಚು ಮಾಡಲು ಒಣಕೊಬ್ಬರಿಯ ಸೇವನೆಯನ್ನು ತಪ್ಪದೇ ಮಾಡಿ.

ಪದೇ ಪದೇ ತಲೆನೋವು ಅಥವಾ ಮೈಗ್ರೇನ್ ಸಮಸ್ಯೆಯಿಂದ ಬಳಲುತ್ತಿದ್ದರೆ ಒಣಕೊಬ್ಬರಿಯನ್ನು ಹೀಗೆ ಬಳಸಿದರೆ ಸಂಪೂರ್ಣವಾಗಿ ಸಮಸ್ಯೆಯಿಂದ ಪರಿಹಾರವನ್ನು ಕಂಡುಕೊಳ್ಳಬಹುದು.ತುರಿದ ಕೊಬ್ಬರಿ 20 ರಿಂದ 25 ಗ್ರಾಂ ತೆಗೆದುಕೊಳ್ಳಿ 20 ರಿಂದ 25 ಗ್ರಾಂ ನಷ್ಟು ಕಲ್ಲು ಸಕ್ಕರೆ ತೆಗೆದುಕೊಳ್ಳಿ.ಇವೆರಡನ್ನು ಸೂರ್ಯ ಉದಯಿಸುವುದಕ್ಕಿಂತ ಮೊದಲು ಸೇವಿಸಿ.ಜಗಿದು ಜಗಿದು ಸೇವಿಸಬೇಕು.ಈ ರೀತಿಯಾಗಿ ನೀವು ಪ್ರತಿನಿತ್ಯ ಸೇವಿಸಿದರೆ ಸ್ವಲ್ಪ ದಿನದಲ್ಲೇ ಎಷ್ಟೇ ಹಳೆಯದಾದ ತಲೆನೋವಿದ್ದರು ಹಾಗೂ ಮೈಗ್ರೇನ್ ಸಮಸ್ಯೆ ಕಡಿಮೆಯಾಗುತ್ತದೆ.

ಥೈರಾಡ್ ಸಮಸ್ಯೆ ಇರುವವರು ಒಣಕೊಬ್ಬರಿ ಸೇವನೆ ಮಾಡುವುದು ತುಂಬಾನೇ ಒಳ್ಳೆಯದು. ಥೈರಾಯ್ಡ್ ಸಮಸ್ಯೆ ದೇಹದಲ್ಲಿ ಸೆಲೆನಿಯಂ ಕೊರತೆಯಿಂದ ಉಂಟಾಗುತ್ತದೆ.ಒಣ ಕೊಬ್ಬರಿಯಲ್ಲಿ ಸೆಲೆನಿಯಂ ಅಧಿಕ ಪ್ರಮಾಣದಲ್ಲಿ ಇರುತ್ತದೆ.ನಿಮಗೆ ಹೈಪರ್ ಥೈರಾಯ್ಡ್ ಇರಲಿ ಅಥವಾ ಹೈಪೋ ಥೈರಾಯ್ಡ್ ಇರಲಿ ನೀವು ತಪ್ಪದೆ ಒಣಕೊಬ್ಬರಿ ಸೇವಿಸಿ.ಇದು ನಿಮ್ಮ ಥೈರಾಯ್ಡ್ ಹಾರ್ಮೋನನ್ನು ಸರಿಯಾಗಿ ಇಡುತ್ತದೆ.

ಇನ್ನು ಒಣಕೊಬ್ಬರಿ ಹೃದಯದ ಆರೋಗ್ಯಕ್ಕೂ ತುಂಬಾನೇ ಒಳ್ಳೆಯದು.ಇದರಲ್ಲಿರುವ ಫೈಬರ್ ಹೃದಯವನ್ನು ಆರೋಗ್ಯವಾಗಿಡುತ್ತದೆ.ಒಣಕೊಬ್ಬರಿಯ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.ಪುರುಷರಲ್ಲಿ ಹಾಗೂ ಮಹಿಳೆಯರಲ್ಲಿ ಬಂಜೆತನದ ಸಮಸ್ಯೆಯನ್ನು ನಿವಾರಿಸುತ್ತದೆ.ಇದರಿಂದಾಗಿ ಇಂತಹ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿ ನಿತ್ಯವೂ ತಪ್ಪದೆ ಒಣಕೊಬ್ಬರಿಯನ್ನು ಸೇವನೆ ಮಾಡುವುದು ಉತ್ತಮ.

ನಿದ್ರಾಹೀನತೆಯ ಸಮಸ್ಯೆಯನ್ನು ಸರಿಪಡಿಸುವ ಶಕ್ತಿ ಒಣಕೊಬ್ಬರಿಗಿದೆ.ಇಂತಹ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿ ಮಲಗುವ ಮೊದಲು ಒಂದು ಗ್ಲಾಸ್ ಬಿಸಿ ಹಾಲಿಗೆ ಎರಡು ಚಮಚ ತುರಿದ ಒಣ ಕೊಬ್ಬರಿಯನ್ನು ಹಾಕಿ ಕುಡಿಯುವುದರಿಂದ ಚೆನ್ನಾಗಿ ನಿದ್ರೆ ಬರುತ್ತದೆ.

ಒಣಕೊಬ್ಬರಿಯನ್ನು ಸೇವಿಸುವುದರಿಂದ ಅಜೀರ್ಣತೆಯ ಸಮಸ್ಯೆಯೂ ಕೂಡ ಸರಿ ಹೋಗುತ್ತದೆ.ಇನ್ನು ಒಣ ಕೊಬ್ಬರಿಯನ್ನು ಮಧುಮೇಹಿಗಳು ಕೂಡ ಸೇವನೆ ಮಾಡಬಹುದು.ಇದು ರಕ್ತದಲ್ಲಿ ಅಧಿಕ ಗ್ಲುಕೋಸ್ ಮಟ್ಟವನ್ನು ಕಡಿಮೆ ಮಾಡುತ್ತದೆ.ಕೊಬ್ಬರಿಯ ಸೇವನೆಯಿಂದ ಕೂದಲು ಉದುರುವ ಸಮಸ್ಯೆಯೂ ಬೇಗನೆ ಕಡಿಮೆಯಾಗುತ್ತದೆ.ಒಣಕೊಬ್ಬರಿ ಒಂದು ಒಳ್ಳೆಯ ಆ್ಯಂಟಿ ಬಯಾಟಿಕ್ ತರ ಕೆಲಸ ಮಾಡುತ್ತದೆ.ಇದರಿಂದಾಗಿ ಯಾವುದೇ ರೀತಿಯ ಅಲರ್ಜಿ ಅಥವಾ ಯಾವುದೇ ರೋಗಗಳು ನಮ್ಮ ದೇಹವನ್ನು ಸುಲಭವಾಗಿ ಸೇರಲು ಸಾಧ್ಯ ಇಲ್ಲ.

ಒಣ ಕೊಬ್ಬರಿ ನಮ್ಮ ಕಣ್ಣುಗಳ ಆರೋಗ್ಯಕ್ಕೂ ತುಂಬಾನೇ ಒಳ್ಳೆಯದು.ಇನ್ನು ಇದರಿಂದ ಹಲವಾರು ಲಾಭಗಳು ದೊರೆಯುತ್ತದೆ.ಇದರ ಸೇವನೆಯ ನಂತರ ಸ್ವಲ್ಪ ದಿನಗಳಲ್ಲಿಯೇ ನಿಮ್ಮ ದೇಹದಲ್ಲಿ ಒಳ್ಳೆಯ ವ್ಯತ್ಯಾಸ ಕಂಡುಬರುತ್ತದೆ.ನಮಗೆ ಯಾವುದೇ ರೋಗ ಇರಲಿ ಇಲ್ಲದಿರಲಿ ಇಂತಹ ಅದ್ಭುತವಾದ ಆಹಾರವನ್ನು ನಮ್ಮ ಪ್ರತಿನಿತ್ಯ ಆಹಾರ ಕ್ರಮದಲ್ಲಿ ಸೇರಿಸಿಕೊಂಡರೆ ನಮ್ಮ ದೇಹವು ಆರೋಗ್ಯವಾಗಿರುತ್ತದೆ.
 
ಯಾವುದೇ ರೋಗವು ನಮ್ಮ ಹತ್ತಿರವೂ ಸುಳಿಯುವುದಿಲ್ಲ.
 
- ಸಂಗ್ರಹ ಲೇಖನ , ನಮ್ಮ ಓದುಗರು ನೀಡಿದ ಲೇಖನ 

ಕಡಲೆಕಾಳು ನೀರು ಅರೋಗ್ಯ ಗುಣಗಳು - Channa soak water Health Benefits

*ಕಡಲೆಕಾಳು ನೆನೆಸಿದ ನೀರನ್ನುಕುಡಿದರೆ ಅದರಲ್ಲಿ ಇರುವ ಐರನ್ ದೇಹಕ್ಕೆ ಸಿಗುತ್ತದೆ. ಇದರಿಂದ ರಕ್ತದ ಪ್ರಮಾಣ ಹೆಚ್ಚಾಗುವುದಷ್ಟೇ ಅಲ್ಲ, ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.*

1. ಸುಸ್ತು, ನಿಶ್ಯಕ್ತಿಯಂತಹವು ದೂರವಾಗುತ್ತವೆ. ನಿತ್ಯ ಆಕ್ಟೀವ್ ಆಗಿ ಇರಬಹುದು. ಎಷ್ಟೇ ಕೆಲಸ ಮಾಡಿದರೂ ಸುಸ್ತಾಗಲ್ಲ.

2. ಈ ನೀರನ್ನು ಕುಡಿದರೆ ದೇಹದಲ್ಲಿನ ಇರುವ ಕೆಟ್ಟ ಕೊಲೆಸ್ಟರಾಲ್ ನಿವಾರಣೆಯಾಗುತ್ತದೆ. ಒಳ್ಳೆಯ ಕೊಲೆಸ್ಟರಾಲ್ ಬೆಳೆಯುತ್ತದೆ. ಇದರಿಂದ ಅಧಿಕ ತೂಕ ಕಡಿಮೆಯಾಗುತ್ತದೆ. ಹೃದಯ ಸಮಸ್ಯೆಗಳು ಬರಲ್ಲ. ರಕ್ತ ಸಂಚಾರ ಉತ್ತಮಗೊಳ್ಳುತ್ತದೆ. ರಕ್ತನಾಳಗಲ್ಲಿ ಇರುವ ಅಡ್ಡಿ ಆತಂಕಗಳು ದೂರವಾಗುತ್ತವೆ. ಬಿಪಿ ನಿಯಂತ್ರಣಕ್ಕೆ ಬರುತ್ತದೆ.

3. ವ್ಯಾಯಾಮ ಮಾಡುವವರು ಈ ನೀರು ಕುಡಿದರೆ ಉತ್ತಮ. ಸ್ನಾಯುಗಳು ಶೀಘ್ರವಾಗಿ ಬೆಳೆಯುತ್ತವೆ. ಹೊಸ ಕಣಜಾಲ ನಿರ್ಮಾಣವಾಗುತ್ತದೆ. ಸ್ನಾಯುಗಳು ಬಿಲ್ಡ್ ಆಗುತ್ತವೆ. ದೈಹಿಕವಾಗಿ ದೃಢವಾಗುತ್ತಾರೆ.

4. ಕಡೆಲೆಯನ್ನು ನೆನೆಸಿದ ನೀರು ಮಧುಮೇಹ ಇರುವವರಿಗೆ ಔಷಧಿ ಎಂದೇ ಹೇಳಬಹುದು. ಈ ನೀರನ್ನು ಕುಡಿದರೆ ಅವರಲ್ಲಿ ರಕ್ತದಲ್ಲಿನ ಶುಗರ್ ಪ್ರಮಾಣ ಕಡಿಮೆಯಾಗುತ್ತದೆ. ಡಯಾಬಿಟೀಸ್ ನಿಯಂತ್ರಣಕ್ಕೆ ಬರುತ್ತದೆ.

5. ಫೈಬರ್ ಹೆಚ್ಚಾಗಿ ಇರುವುದರಿಂದ ಮೆಟಬಾಲಿಸಂ ಪ್ರಮಾಣ ಹೆಚ್ಚುತ್ತದೆ. ಈ ಮೂಲಕ ಕೊಬ್ಬು ಕರಗುತ್ತದೆ. ಹೊಟ್ಟೆ ಸುತ್ತಲೂ ಇರುವ ಕೊಬ್ಬು ನಿವಾರಣೆಯಾಗುತ್ತದೆ. ಅಧಿಕ ತೂಕ ಕಡಿಮೆಯಾಗುತ್ತದೆ.

6. ಮಿದುಳಿನ ಕೆಲಸ ಉತ್ತಮಗೊಳ್ಳುತ್ತದೆ. ಜ್ಞಾಪಕಶಕ್ತಿ ಹೆಚ್ಚುತ್ತದೆ. ಮಿದುಳು ಆಕ್ಟೀವ್ ಆಗಿ, ಚುರುಕಾಗಿ ಕೆಲಸ ಮಾಡುತ್ತದೆ. ಓದಿಕೊಳ್ಳುವ ವಿದ್ಯಾರ್ಥಿಗಳಿಗೆ ಇದು ಒಳ್ಳೆಯ ಪಾನೀಯ ಎಂದು ಹೇಳಬಹುದು.

7. ಚರ್ಮ ಸಮಸ್ಯೆಗಳು ನಿವಾರಣೆಯಾಗುತ್ತವೆ. ಚರ್ಮದ ಮೇಲೆ ಉಂಟಾಗುವ ಮಚ್ಚೆಗಳು, ಮೊಡವೆಗಳು ಬರಲ್ಲ. ಚರ್ಮ ಮೃದುವಾಗಿ, ಕಾಂತಿಯುತವಾಗಿ ಬದಲಾಗುತ್ತದೆ.

. ಕೂದಲು ದೃಢವಾಗಿ, ದಟ್ಟವಾಗಿ ಬೆಳೆಯುತ್ತದೆ. ತಲೆಹೊಟ್ಟು, ಕೂದಲು ಉದುರುವ ಸಮಸ್ಯೆಗಳು ಬರಲ್ಲ. ಕೂದಲು ದಟ್ಟವಾಗಿ ಬೆಳೆಯುತ್ತವೆ.

9. ದಂತಗಳು, ಒಸಡಿನ ಸಮಸ್ಯೆಗಳು ಬರಲ್ಲ. ದಂತಗಳು ದೃಢವಾಗಿ ಬದಲಾಗುತ್ತವೆ. ಬಾಯಿಯ ದುರ್ವಾಸನೆ ನಿವಾರಣೆಯಾಗುತ್ತದೆ. ಒಸಡು ದೃಢವಾಗಿರುತ್ತದೆ.

10. ಕಡಲೆಯನ್ನು ನೆನೆಸಿದ ನೀರನ್ನು ಕುಡಿದರೆ ಕ್ಯಾನ್ಸರ್ ಕಣಗಳು ನಾಶವಾಗುತ್ತವೆ. ಆ ಕಣಗಳು ಬೆಳೆಯಲ್ಲ. ಕ್ಯಾನ್ಸರನ್ನು ಸಮರ್ಥವಾಗಿ ನಿವಾರಿಸುವ ಔಷಧ ಗುಣಗಳು ಈ ನೀರಿನಲ್ಲಿವೆ.

ರಾಗಿ ಮುದ್ದೆ - 12 ಆರೋಗ್ಯ ಪ್ರಯೋಜನಗಳು , Raagi Balls 12 health benefits

ನಿಮಗೆ ರಾಗಿಯ ಬಗ್ಗೆ ತಿಳಿದಿದೆಯೇ? ರಾಗಿ ಹೆಚ್ಚಿನವರಿಗೆ ಇಷ್ಟವಾಗುವುದಿಲ್ಲ ಏಕೆಂದರೆ ಅದರ ರುಚಿ ಸಪ್ಪೆಯಾಗಿರುವುದರಿಂದ. ಆದರೆ ರಾಗಿ ನಮ್ಮ ದೇಹದಲ್ಲಿ ಉಂಟುಮಾಡುವ ಜಾದೂ ನಿಮಗೆ ತಿಳಿಯಿತೆಂದರೆ

ಇಂದೇ ನೀವು ಅದನ್ನು ಬಳಸಲು ಪ್ರಾರಂಭಿಸುವಿರಿ. ಹೆಚ್ಚಾಗಿ ರಾಗಿಯನ್ನು ಅಗೆಯುವುದಕ್ಕಿಂತ ನುಂಗುವುದು ವಾಡಿಕೆ. ರಾಗಿ ಅಂಬಲಿ, ರಾಗಿ ಮುದ್ದೆ, ರಾಗಿ ಕಷಾಯ, ರಾಗಿ ರೊಟ್ಟಿ ಹೀಗೆ ಒಂದಾ ಎರಡಾ ರಾಗಿಯ ರೆಸಿಪಿಗಳು. ರಾಗಿಯಿಂದ ತಯಾರಿಸುವ ಪ್ರತಿಯೊಂದು ಆಹಾರ ಪದಾರ್ಥವು ದೇಹಕ್ಕೆ ತಂಪು ಮತ್ತು ಆರೋಗ್ಯ ವರ್ಧಕ.

ಇಂದಿನ ಲೇಖನದಲ್ಲಿ ರಾಗಿಯಿಂದ ತಯಾರಿಸಲ್ಪಟ್ಟ ಮುದ್ದೆಯ ಆರೋಗ್ಯ ಪ್ರಯೋಜನಗಳನ್ನು ಕುರಿತು ಇನ್ನಷ್ಟು ಮಾಹಿತಿಗಳನ್ನು ತಿಳಿದುಕೊಳ್ಳೋಣ. ರಾಗಿ ಧಾನ್ಯಗಳಲ್ಲಿ ಶ್ರೇಷ್ಠವಾದುದು. ಅದಕ್ಕಿರುವ ಮಹತ್ವ ಘನತೆ ಬೇರೆ ಧಾನ್ಯಗಳಿಗಿಲ್ಲ. ರಾಗಿಯಿಂದ ಮಾಡಲಾದ ರಾಗಿಮುದ್ದೆ ದೇಹಕ್ಕೆ ತುಂಬಾ ತಂಪು.

ತಮ್ಮ ದೇಹ ತೂಕವನ್ನು ಇಳಿಸುವ ಯೋಜನೆ ಇದ್ದವರು ರಾಗಿಯನ್ನು ಆಹಾರದಲ್ಲಿ ಸೇರಿಸಿಕೊಳ್ಳಲೇಬೇಕು. ಸಸ್ಯಾಹಾರಿಗಳಿಗೆ ಪ್ರೋಟೀನ್ ಶ್ರೀಮಂತವಾಗಿರುವ ರಾಗಿ ದೇಹ ತೂಕ ಇಳಿಸುವವರಿಗೆ ವರದಾನವೇ ಸರಿ.
ದಕ್ಷಿಣ ಭಾರತದಲ್ಲಿ ರಾಗಿ ಮುದ್ದೆ ತುಂಬಾ ಜನಪ್ರಿಯ. ಕರ್ನಾಟಕದಲ್ಲಂತೂ ಪ್ರತೀ ದಿನ ರಾಗಿ ಮುದ್ದೆಯನ್ನು ತಿಂದೇ ತಮ್ಮ ದೈನಂದಿನ ಕಾಯಕವನ್ನು ಪ್ರಾರಂಭಿಸುವವರು ಬಹುತೇಕ ಮಂದಿ. ರಾಗಿ ಮುದ್ದೆಯ ಇನ್ನಷ್ಟು ಆರೋಗ್ಯ ಪ್ರಯೋಜನಗಳತ್ತ ಕಣ್ಣು ಹಾಯಿಸಿ.


*ದೇಹ ಕೊಬ್ಬನ್ನು ಹಾಗೂ ತೂಕ ಇಳಿಸುವಲ್ಲಿ ಸಹಕಾರಿ:*
ಹೆಚ್ಚಿನ ಕೊಬ್ಬನ್ನು ಹಾಗೂ ತೂಕವನ್ನು ಕರಗಿಸುವ ಯೋಜನೆ ನಿಮ್ಮದಾಗಿದ್ದರೆ, ರಾಗಿ ಮುದ್ದೆಯನ್ನು ನಿಮ್ಮ ದಿನನಿತ್ಯದ ಆಹಾರದಲ್ಲಿ ಸೇವಿಸಿ. ರಾಗಿಯಲ್ಲಿರುವ ಅಮೀನೊ ಏಸಿಡ್ ಟ್ರೈಪ್ಟೋಫನ್ ಹಸಿವನ್ನು ಕಡಿಮೆ ಮಾಡುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ.

*ಮೂಳೆಗಳಿಗೆ ಉತ್ತಮ:*
ರಾಗಿ ಮುದ್ದೆಯ ಇನ್ನೊಂದು ಪರಿಣಾಮಕಾರಿ ಪ್ರಯೋಜನವೆಂದರೆ ನಿಮ್ಮ ಮೂಳೆಗಳನ್ನು ಬಲಪಡಿಸುವ ಶಕ್ತಿಯನ್ನು ಇದು ಹೊಂದಿದೆ. ಇದರಲ್ಲಿ ಹೆಚ್ಚು ಪ್ರಮಾಣದ ಕ್ಯಾಲ್ಶಿಯಂ ಮತ್ತು ವಿಟಮಿನ್ ಡಿ ಇದ್ದು, ಮಕ್ಕಳಿಗೆ ಹಾಗೂ ವೃದ್ಧರಿಗೆ ಆವಶ್ಯಕವಾಗಿರುವ ಕೆಲವೊಂದು ಪ್ರಮುಖ ಅಂಶಗಳನ್ನು ಇದು ಹೊಂದಿದೆ.

*ಮಧುಮೇಹಿಗಳಿಗೆ ಸೂಕ್ತ:*
ಮಧುಮೇಹದಿಂದ ನೀವು ಬಳಲುತ್ತಿದ್ದೀರಾ? ನಿಮಗೆ ಸೇವಿಸಲು ಇದೊಂದು ಪರಿಪೂರ್ಣ ಆಹಾರವಾಗಿದೆ. ಮಧುಮೇಹದ ಮೆಲ್ಲಿಟಸ್ ಮತ್ತು ಜೀರ್ಣಾಂಗವ್ಯೂಹದ ಅಸ್ವಸ್ಥತೆಗಳ ಅಪಾಯ ಮಟ್ಟವನ್ನು ರಾಗಿ ಮುದ್ದೆ ಕಡಿಮೆ ಮಾಡುತ್ತದೆ.

*ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ:*
ರಾಗಿಯಲ್ಲಿರುವ ಅಮೀನೊ ಏಸಿಡ್ ಲೆಸಿತಿನ್ ಹಾಗೂ ಮೆಥೊನಿನ್ ನಿಮ್ಮ ಜೀರ್ಣಾಂಗವ್ಯೂಹದಲ್ಲಿರುವ ಹೆಚ್ಚುವರಿ ಕೊಬ್ಬನ್ನು ಕೆಳಮಟ್ಟಕ್ಕೆ ತರುವ ಮೂಲಕ ನಿಮ್ಮ ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸುತ್ತದೆ.

*ನೀವು ಒಬ್ಬ ಅನೀಮಿಕ್ ಆಗಿದ್ದರೆ:*
ನೀವು ಅನಿಮೀಯಾದಿಂದ ಬಳಲುತ್ತಿದ್ದರೆ ನಿಮ್ಮ ದೇಹಕ್ಕೆ ಅಗತ್ಯವಾಗಿರುವ ನೈಸರ್ಗಿಕ ಐರನ್ನ ಮೂಲ ರಾಗಿ ಗಿಡವಾಗಿದೆ.

*ನಿಮಗೆ ರಿಲ್ಯಾಕ್ಸ್ ಆಗಲು ಸಹಕಾರಿ:*
ರಾಗಿಗಿರುವ ಇನ್ನೊಂದು ಮಹತ್ವದ ಗುಣವೆಂದರೆ ಅದು ನಿಮಗೆ ರಿಲ್ಯಾಕ್ಸ್ ಆಗುವಂತೆ ಮಾಡುತ್ತದೆ. ಒತ್ತಡಪೂರ್ಣ ಜೀವನದಿಂದ ಮುಕ್ತಿ ಸಿಗಲು ನಿಮ್ಮ ಪಥ್ಯದಲ್ಲಿ ಸೇರಿಸಬೇಕಾದ ಒಂದು ಉತ್ತಮ ಸಾಮಾಗ್ರಿ ರಾಗಿ ಮುದ್ದೆಯಾಗಿದೆ.

*ದೇಹವನ್ನು ತಂಪುಗೊಳಿಸುತ್ತದೆ:*
ಬೇಸಿಗೆ ಸಮಯದಲ್ಲಿ ನಿಮ್ಮ ದೇಹವನ್ನು ತಂಪಾಗಿಸುವ ಶಕ್ತಿ ರಾಗಿಗಿದೆ. ಬೇಸಿಗೆ ಸಮಯದಲ್ಲಿ ಕಂಡುಬರುವ ಹಲವಾರು ರೋಗಗಳಿಗೆ ಪರಿಣಾಮಕಾರಿ ಮದ್ದು ಸಹ ರಾಗಿಯಾಗಿದೆ.

*ಸದೃಢತೆಗೆ:*
ನಿಮ್ಮ ಸಾಮರ್ಥ್ಯ ಮತ್ತು ರೋಗನಿರೋಧಕ ವ್ಯವಸ್ಥೆಯನ್ನು ಸುಧಾರಿಸಲು, ರಾಗಿ ಮುದ್ದೆಯನ್ನು ನಿಮ್ಮ ಆಯ್ಕೆಯಾಗಿಸಿಕೊಳ್ಳಿ. ಇದರಲ್ಲಿರುವ ಪ್ರೊಟೀನ್ ವಿಟಮಿನ್ಗಳು ನಿಮ್ಮನ್ನು ದೈಹಿಕವಾಗಿ ಆರೋಗ್ಯವಾಗಿರಿಸುತ್ತದೆ.

*ಮಲಬದ್ಧತೆಗೆ ಉಪಯೋಗಕಾರಿ:*
ರಾಗಿ ಮುದ್ದೆಯಲ್ಲಿರುವ ಫೈಬರ್ ಗುಣ ಮಲಬದ್ಧತೆಗೆ ಸಹಾಯಕಾರಿ. ನೀವು ಸುಲಭವಾದ ಮಲಬದ್ಧತೆಯನ್ನು ಹೊಂದಲು ನಿತ್ಯವೂ ರಾಗಿಮುದ್ದೆ ಸೇವಿಸಿ.

*ಥೈರಾಯ್ಡ್ ಸಮಸ್ಯೆಗಳಿಂದ ಬಳಲುತ್ತಿದ್ದರೆ:*
ಹೌದು, ರಾಗಿ ಮುದ್ದೆಯ ಆರೋಗ್ಯಕಾರಿ ಪ್ರಯೋಜನವೆಂದರೆ ನಿಮ್ಮ ಥೈರಾಯ್ಡ್ ಅನ್ನು ಆರೋಗ್ಯಪೂರ್ಣವಾಗಿರಿಸುತ್ತದೆ. ಹೈಪೋಥೈರಾಯ್ಡ್ನಿಂದ ಬಳಲುತ್ತಿರುವವರಿಗೆ ಇದು ಉತ್ತಮ.

*ನೂತನ ತಾಯಂದಿರಿಗೆ:*
ನೂತನ ತಾಯಂದಿರಿಗೆ, ಹಿಮೋಗ್ಲೋಬೀನ್ ಮಟ್ಟಗಳನ್ನು ಸುಧಾರಿಸಲು ಮತ್ತು ಹಾಲಿನ ಉತ್ಪಾದನೆಯಲ್ಲಿ ರಾಗಿ ಸಹಕಾರಿಯಾದುದು.

ಡೆಂಗ್ಯೂ ಭಯ ಬೇಡ ಇರಲಿ ಎಚ್ಚರ , Don't fear Dengue , but be aware

ಡೆಂಗ್ಯೂ ಭಯ ಬೇಡ ಇರಲಿ ಎಚ್ಚರ, ನನ್ನ ಈ ಸಣ್ಣ ಬರವಣಿಗೆ ಬಹುಶಃ ನಿಮಗೆ ದಾರಿದೀಪವಾಗಬಹುದು. ಒಮ್ಮೆ ಕಣ್ಣಾಡಿಸಿ ನನ್ನ ನಲ್ಮೆಯ ಸ್ನೇಹಿತರೆ....

ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿ ಮತ್ತು ಸಮುದಾಯದ ಆಸಕ್ತಿ , ಸ್ಥಳೀಯ ಮತ್ತು ನಗರಾಡಳಿತ ಮತ್ತು ಆರೋಗ್ಯ ಇಲಾಖೆಯ ಸಮರೋಪಾದಿ ಜವಾಬ್ದಾರಿಯಿಂದ  ಮಾತ್ರ ರೋಗ ತಡೆ ಸಾಧ್ಯ. ಆದುದರಿಂದ ನಾವೆಲ್ಲ ಒಟ್ಟಾಗಿ ಕೈ ಜೋಡಿಸಿ ಈ ಮಹಾಮಾರಿಯನ್ನ ತಡೆಯೋಣ ಬನ್ನಿ ಸ್ನೇಹಿತರೆ.

         ಡೆಂಗ್ಯೂ ಎಂದರೆ ಏನು?

ಡೆಂಗ್ಯೂ ಎಂಬ ಖಾಯಿಲೆಯು ವೈರಸ್ ನಿಂದ ಹರಡುವ ಒಂದು ಸೋಂಕು ರೋಗವಾಗಿದೆ, ರಚನೆಯಲ್ಲಿ ಅಲ್ಪ ಪ್ರಮಾಣದ ವ್ಯತ್ಯಾಸವಿರುವ DENV1, DENV2,DENV2, DENV4  ಎಂಬ 4 ವಿಧದ ವೈರಸ್ಗಳಿಂದ ಹರಡುತ್ತದೆ.

      ಇದು ಹೇಗೆ ಹರಡುತ್ತದೆ?

ಇದು ಮನುಷ್ಯನಿಗೆ ಈಡೀಸ್ ಎಂಬ ಡೆಂಗ್ಯೂ ಪೀಡಿತ ಹೆಣ್ಣು ಸೊಳ್ಳೆ ಕಡಿಯುವುದರಿಂದ ಹರಡುತ್ತದೆ.

    ಈ ಈಡೀಸ್ ಸೊಳ್ಳೆ ಹೇಗಿರುತ್ತದೆ?

ಇದು ನೋಡಲು ಸಾದ ಸೊಳ್ಳೆಗಳಿಗಿಂತ ಸ್ವಲ್ಪ ಮಟ್ಟಿಗೆ ಭಿನ್ನವಾಗಿರುತ್ತದೆ. ಅಂದ್ರೆ ಈ ಸೊಳ್ಳೆಯ ಮೈ ಮೇಲೆ ಕಪ್ಪು ಬಿಳಿ ಬಣ್ಣದ ಪಟ್ಟೆ/ಗೆರೆಗಳಿರುತ್ತವೆ. ಆದ ಕಾರಣ ಇವುಗಳನ್ನು ಟೈಗರ್ ಸೊಳ್ಳೆ ಗಳು ಅಂತ ಅಡ್ಡ ಹೆಸರಿಂದ ಸಹ ಕರೆಯುತ್ತೇವೆ.ಸಾಮಾನ್ಯವಾಗಿ ಇವು ಹಗಲು ಸಮಯ ಮಾತ್ರ ಕಡಿಯುತ್ತವೆ.

            ನಿಮಗಿದು ಗೊತ್ತೇ?

1. ಹೆಣ್ಣು ಸೊಳ್ಳೆ ಮಾತ್ರ ತನ್ನ ಮೊಟ್ಟೆಗಳನ್ನು ಇಡಲು ಬೇಕಾಗುವ ಪ್ರೊಟೀನ್ಗಾಗಿ ಮಾತ್ರ ನಮ್ಮನ್ನು ಕಚ್ಚುತ್ತವೆ.
2. ಇವುಗಳಿಗೆ ,ಸೋಂಕಿತ ವ್ಯಕ್ತಿಗೆ ಕಚ್ಚಿದಾಗ ಆತನಿಂದ ರೋಗಾಣು ಇವುಗಳಿಗೆ ಹರಡುತ್ತವೆ, ಹಾಗೂ ಇದು ಸಾಯುವವರೆಗೂ ರೋಗಾಣುಗಳನ್ನು ತನ್ನೊಂದಿಗೆ ಇಟ್ಟುಕೊಂಡಿದ್ದು , ಈ ಸೊಳ್ಳೆ ಕಚ್ಚುವ ಎಲ್ಲ ವ್ಯಕ್ತಿಗಳಿಗೂ ಸೋಂಕು ಹರಡಿಸುತ್ತವೆ.
3. ಮತ್ತೊಂದು ಭಯಾನಕ ಸತ್ಯ ಎಂದರೆ ಒಮ್ಮೆ ಸೋಂಕಿಗೊಳಗಾದ ಸೊಳ್ಳೆ, ಸೋಂಕಿತ ಸೊಳ್ಳೆಯಾಗಿಯೇ ಉಳಿಯುತ್ತದಲ್ಲದೆ, ತಾನು ಇಡುವ ಮೊಟ್ಟೆಗಳಿಗೂ ಇದರ ಸೋಂಕನ್ನು ತಲುಪಿಸಿ ತನ್ಮೂಲಕ , ಆ ಮೊಟ್ಟೆ ಮರಿ ಸೊಳ್ಳೆಯಾಗಿ ಹುಟ್ಟುವಾಗಲೇ ಸೋಂಕಿತ ಸೊಳ್ಳೆಯಾಗಿ ಹುಟ್ಟಿ ಮತ್ತೆ ರೋಗ ಪಸರಿಸುತ್ತದೆ.
4. ಸಾಮಾನ್ಯವಾಗಿ ಈ ಸೊಳ್ಳೆ ಸೂರ್ಯ ಹುಟ್ಟುವ ಮತ್ತು ಮುಳುಗುವ 2 ಗಂಟೆ ಮುಂಚೆ ಮನುಷ್ಯನಿಗೆ ಕಡಿಯುತ್ತವೆ
5. ಈ ಸೊಳ್ಳೆಯ ಜೀವಿತಾವಧಿ 2 ವಾರಗಳು ಮಾತ್ರ.
6. ಆದರೆ ಈ ಸೊಳ್ಳೆಗಳು ತಮ್ಮ ಜೀವಿತಾವಧಿಯಲ್ಲಿ 3 ಬಾರಿ ಮೊಟ್ಟೆ ಇಡುತ್ತವೆ. ಹಾಗೂ ಒಮ್ಮೆಲೇ ಸುಮಾರು 100 ಮೊಟ್ಟೆ ಇಡುತ್ತವೆ.
7. ದುರಂತ ಏನಂದ್ರೆ ಈ ಸೊಳ್ಳೆಗಳು ಇಡುವ ಮೊಟ್ಟೆ, ಇದರಿಂದ ಹುಟ್ಟುವ ಮರಿಸೊಳ್ಳೆಗಳು ಸಹ ಸೋಂಕಿತ ಸೊಳ್ಳೆಗಳಗುತ್ತವೆ (ಮೊಟ್ಟೆ ಒಡೆದು ಮರಿಗಳಾಗಳು ಗಾಳಿ ನೀರು ಆಹಾರ ಮತ್ತು ಸೂಕ್ತ ಉಷ್ಣತೆ ಬೇಕು) ಆದರೆ ಈ ಮೊಟ್ಟೆಗಳು ಅತ್ಯಂತ ಉಷ್ಣತೆಯನ್ನು ಸಹ ಸಹಿಸಿ, ನೀರು ಇಲ್ಲದೆ ಇದ್ದರೂ ಸಹ ಹಲವಾರು ತಿಂಗಳುಗಳ ಕಾಲ ಇರುತ್ತವೆ. ಮತ್ತೆ ನೀರು ಸಿಕ್ಕಾಗ ಅಂದರೆ ಸಾಮಾನ್ಯವಾಗಿ ಮುಂಗಾರು ಮಳೆ ಅಥವಾ ಪ್ರವಾಹದ ಸಂದರ್ಭದಲ್ಲಿ ಮೊಟ್ಟೆಯೊಡೇದು ಬಂದು ಮತ್ತೆ ಡೆಂಗ್ಯೂ ಸೋಂಕಿತ ಸೊಳ್ಳೆಗಳಾಗಿ ಮನುಷ್ಯನನ್ನು ಭಾದಿಸುತ್ತವೆ.
8. ಇವು ಸಾಮಾನ್ಯವಾಗಿ ಕತ್ತಲ ಪ್ರದೇಶಗಳಲ್ಲಿ ಹೆಚ್ಚಾಗಿ ವಾಸ ಮಾಡುತ್ತವೆ ಅಂದ್ರೆ ನಮ್ಮ ಮನೆಯ ಕ್ಲಾಸೆಟ್ಸ್, ಕರ್ಟನ್, ಮಂಚದ ಕೆಳಗೆ, ವಾರ್ಡ್ ರೋಬ್ಸ್ ಹೀಗೆ ಕತ್ತಲ ಜಾಗಗಳಲ್ಲಿರುತ್ತವೆ.
9.ಆದರೆ ಇವುಗಳು ಹಾರಾಡುವ ಮತ್ತು ಪಸರಿಸುವ ದೂರ ಬಹಳ ಕಡಿಮೆ ಅಂದರೆ ಕೇವಲ 400 ಮೀಟರ್ ಮಾತ್ರ. ದುರಂತವೇನಂದ್ರೆ ಸೊಳ್ಳೆಗಳಿಗಿಂತ ಹೆಚ್ಚಾಗಿ ಪ್ರದೇಶ ಮತ್ತು ಸಮುದಾಯಗಳ ಮದ್ಯೆ ಸೋಂಕು ಹರಡಿಸುವುದು ಹೆಚ್ಚಾಗಿ ಮನುಷ್ಯನೇ ಹೊರತು ಸೊಳ್ಳೆಗಳಲ್ಲ.(ಮನುಷ್ಯ ಯಾವಾಗಲೂ ಅಲೆದಾಡುವುದರಿಂದ ಆ ಪ್ರದೇಶದ ಒಂದು ಸೊಳ್ಳೆ ಸೋಂಕಿತವಾದರೆ ಅಲ್ಲಿಗೆ ಎಲ್ಲ ಮುಗಿಯಿತು)
10.ನಮ್ಮ ಮನೆಯಲ್ಲೇ ಇವು ಹೆಚ್ಚಾಗಿ ಬೆಳೆಯುತ್ತವೆ. ಅದು ಬಿಟ್ಟು ಕೊಚ್ಚೆ ನೀರು ಚರಂಡಿ ಮತ್ತು ನದಿ ತೊರೆಗಳಲ್ಲಿ ಇವು ಮೊಟ್ಟೆ ಇಡುವುದಿಲ್ಲ, ಇವಕ್ಕೆ ಶುದ್ಧ ನೀರು ಒಳ್ಳೆ ಜಾಗಗಳೇ ಬೇಕು.

     ಹಾಗಾದ್ರೆ ಇದರ ಸೋಂಕನ್ನು ನಾವು ಹೇಗೆ ತಡೆಗಟ್ಟಿಕೊಳ್ಳಬಹುದು?

1. ಹಗಲು ಹೊತ್ತು ಮಾತ್ರ ಸೊಳ್ಳೆ ಕಚ್ಚುವುದರಿಂದ ಅದರಲ್ಲೂ ಸೂರ್ಯೋದಯ, ಸೂರ್ಯಾಸ್ತಮಾನ ದ ಸಮಯದಲ್ಲಿ , ನಾವುಗಳು ಈ ಸಮಯದಲ್ಲಿ ಹೆಚ್ಚು ಎಚ್ಚರ ವಹಿಸಬೇಕು.
2. ಪೂರ್ತಿ ತೋಳಿರುವ ಉಡುಪು ಧರಿಸುವುದು ಸೂಕ್ತ
2.ಸೊಳ್ಳೆ ಪರದೆ, ಕಿಟಕಿಗಳಿಗೆ ಪರದೆ, ಸೊಳ್ಳೆ ಬತ್ತಿ ಇವುಗಳನ್ನು ಬಳಸುವುದು

        ಡೆಂಗ್ಯೂನ ಲಕ್ಷಣಗಳು  

ಜ್ವರ ಕಾಣಿಸಿಕೊಂಡ 2 ರಿಂದ 7 ದಿನಗಳಲ್ಲಿ ಈ ಕೆಳಕಂಡ ಯಾವುದಾದರೂ 2 ಲಕ್ಷಣಗಳು ಕಂಡು ಬಂದರೆ ಹೆಚ್ಚು ಜಾಗರೂಕತೆಯಿಂದ ಇರಬೇಕು.
1.ತೀವ್ರ ತಲೆನೋವು
2.ಕಣ್ಣಿನ ಹಿಂಭಾಗ ನೋವು ಅಂದ್ರೆ ಕಣ್ಣು ಗುಡ್ಡೆಯಲ್ಲಿ
3. ಸ್ನಾಯು ಸೆಳೆತ(ಮೈ ಕೈ ನೋವು)
4.ಕೀಲು ನೋವು
5.ಚರ್ಮ ಕೆಂಪಾಗುವುದು
6. ಮೂಗು ಅಥವಾ ಒಸಡುಗಳಲ್ಲಿ ರಕ್ತಸ್ರಾವ

    ಈ ಲಕ್ಷಣಗಳು ತಮ್ಮಲ್ಲಿ ಕಂಡುಬಂದರೆ ಏನು ಮಾಡುವುದು?

1. ವಿಶ್ರಾಂತಿ ಬಹಳ ಮುಖ್ಯ
2.ಅತಿ ಮುಖ್ಯವಾಗಿ ಆಸ್ಪಿರಿನ್ ಮತ್ತು ಬ್ರುಫೆನ್ ನಂತಹ ಮಾತ್ರೆಗಳನ್ನು ತೆಗೆದುಕೊಳ್ಳುಬಾರದು. ಅವಶ್ಯಕತೆ ಇದ್ದರೆ ವೈದ್ಯರ ಸಲಹೆ ಪಡೆಯಬೇಕು (ಇವುಗಳು ಗ್ಯಾಸ್ಟ್ರಿಕ್, ವಾಂತಿ, ಮತ್ತು ರಕ್ತ ಸ್ರಾವಕ್ಕೆ ಕಾರಣವಾಗುತ್ತವೆ)
3.paracetamol ಮಾತ್ರೆಗಳು ಉಪಯೋಗಿಸಬಹುದು.(ಅವಶ್ಯಕತೆ ಇದ್ರೆ ವೈದ್ಯರ ಸಲಹೆಯಂತೆ)
4. ಯಥೇಚ್ಛ ನೀರು , ಎಳನೀರು ಮತ್ತು ಓ ಆರ್ ಎಸ್ ದ್ರಾವಣ ಕುಡಿಯಬೇಕು. ರೋಗಕ್ಕಿಂತ ಜಾಸ್ತಿ ಸಾವು ನಿರ್ಜಲೀಕರಣ ಉಂಟಾಗುತ್ತದೆ. ಕಾರಣ ಅತಿ ಹೆಚ್ಚು ಜ್ವರ, ಬೆವರು, ಆದುದರಿಂದ ತಮ್ಮ ರಕ್ತದೊತ್ತಡ ಕಡಿಮೆಯಾಗಿ ಸಾವು ಸಂಭವಿಸುತ್ತದೆ. ದಯವಿಟ್ಟು ಹೆಚ್ಚು ದ್ರವಾಹಾರ ಸೇವಿಸಿರಿ.
5. ಸೊಳ್ಳೆಗಳಿಂದ ದೂರವಿರಿ
6. ವೈದ್ಯರ ಭೇಟಿ ಮಾಡಿ
ಸಾಮಾನ್ಯವಾಗಿ ಡೆಂಗ್ಯೂ ಇಂದ ಬಳಲುವ ರೋಗಿಗಳು 1 ರಿಂದ 2 ವಾರಗಳಲ್ಲಿ ಪುನಃ ಆರೋಗ್ಯವಂತರಾಗುತ್ತಾರೆ.

      ಡೆಂಗ್ಯೂವಿನಿಂದ ನಾವು ಸಾಯುತ್ತೇವೆಯೇ?

1.ಸಾಮಾನ್ಯವಾಗಿ ಈ ರೋಗದಿಂದ ಸಾವು ಸಂಭವಿಸುವದು ಅತಿ ವಿರಳ ಆದರೆ ಕೆಲವೊಬ್ಬರಿಗೆ DHF(dengue hemorrhagic fever) ಅಥವಾ DSS (dengue shocking syndrome) ಆಗಿ ಸಾವನ್ನಪ್ಪಬಹುದು.
2. ಇಂತಹ ರೋಗಿಗಳಿಗೆ ಮಾತ್ರ ಒಳ ರೋಗಿಯಾಗಿ ಚಿಕಿತ್ಸಿಸುವ ಅವಶ್ಯಕತೆ ಇದೆ. ಆದುದರಿಂದ ತಡಮಾಡದೆ ಆಸ್ಪತ್ರೆಗೆ ದಾಖಲಿಸಿ.
3. ಸರಿಯಾದ ಮತ್ತು ಸಮಯೋಚಿತ ಚಿಕಿತ್ಸೆಯಿಂದ ಉತ್ತಮವಾಗಿ ಇಂತಹ ರೋಗಿಗಳನ್ನು ಗುಣಪಡಿಸಬಹುದು.

          ಅತಿ ಜರೂರು *Immediate medical attention*

1. ತುಂಬಾ ಹೊಟ್ಟೆನೋವು
2.ಚರ್ಮದ ಮೇಲಿನ ಕೆಂಪು ಗುಳ್ಳೆ ಅಥವಾ ಮಚ್ಚೆ
3.ಬಾಯಿ ಮತ್ತು ಮೂಗಿನಿಂದ ರಕ್ತಸ್ರಾವ
4.ರಕ್ತ ಮಿಶ್ರಿತ ವಾಂತಿ
5.ಕಪ್ಪು ಬಣ್ಣದ ಮಲ ವಿಸರ್ಜನೆ
6.ತುಂಬಾ ಸಪ್ಪೆಯಾಗಿ ವರ್ತಿಸುವುದು
7. ತಣ್ಣಗಾದ ಅಥವಾ ಒಣ ಚರ್ಮ
8.ಉಸಿರಾಟಕ್ಕೆ ತೊಂದರೆ.

      ಇಂತಹ ಸಂದರ್ಭದಲ್ಲಿ ಮಾಡಬೇಕಾದ್ದು.  

1.ಪ್ರತಿ ಗಂಟೆಗೊಮ್ಮೆ ರೋಗಿಯ ತಪಾಸಣೆ.
2. ಪ್ಲೇಟ್ಲೇಟ್ ಚೆಕ್ ಮಾಡುವುದು.
3. ವೈದ್ಯರು ಅವಶ್ಯಕತೆ ಇದ್ರೆ ಇ. ವಿ. ಫ್ಲುಯಡ್ಸ್ ಅಥವಾ ಪ್ಲೇಟ್ಲೆಟ್ ಮರು ಪೂರಣ ಮಾಡಬೇಕಾಗಬಹುದು
(ಎಲ್ಲ ರೋಗಿಗಳಿಗೂ ಪ್ಲೇಟ್ಲೆಟ್ ಮರುಪೂರಣದ ಅವಶ್ಯಕತೆ ಇಲ್ಲ)

   ಇಂತಹ ರೋಗಿಗಳನ್ನು ಮನೆಯಲ್ಲೆ ಚಿಕಿತ್ಸಿಸಬಹುದೇ?

ಹೌದು , ಅವರಿಗೆ ಗೃಹಾದಾರಿತ ಚಿಕಿತ್ಸೆ ಸಾಕು, ಆದರೆ ದ್ರವಾಹರ ಹೆಚ್ಚಾಗಿ ನೀಡಬೇಕು ಮತ್ತು ಮೇಲ್ಕಂಡ ತೀವ್ರ ತರದ ಲಕ್ಷಣಗಳು ಕಂಡು ಬಂದಾಗ ಮಾತ್ರ ಒಳರೋಗಿಯಾಗಿ ದಾಖಲಿಸಿ ಚಿಕಿತ್ಸೆ ನೀಡಬೇಕಾಗುತ್ತದೆ.

An article shared in public interest  - Mr.Anand Jr Health inspector

ಬಾಳೆಹಣ್ಣು 12 ವಿಶೇಷತೆ - Banana 12 amazing facts

🍌🍌 *ಬಾಳೆಹಣ್ಣಿನ ಈ 12 ವೈಶಿಷ್ಟ್ಯಗಳನ್ನು ಕೇಳಿದ ಕೂಡಲೆ ಒಂದು ನಾಲ್ಕು ತಿಂದು ಬಿಡ್ತಿರಿ!* 🍌🍌

*ಉದಾ: ಜೀವನದಲ್ಲಿ ಒತ್ತಡ ಜಾಸ್ತಿ ನಾ? ಇದಕ್ಕಿಂತ ಔಷಧಿ ಇಲ್ಲ.*

*1. ಬಾಳೆಹಣ್ಣಲ್ಲಿ ಟ್ರಿಪ್ಟೋಫಾನ್ ಎಂಬ ಅಮೀನೋ ಆಸಿಡ್ ಮತ್ತು ವಿಟಮಿನ್ ಬಿ-6 ಇರುತ್ತವೆ. ಇವೆರಡೂ ಸೇರಿ ನಮ್ಮ ದೇಹದಲ್ಲಿ ಸೆರಟೋನಿನ್ ಅನ್ನುವ ಕೆಮಿಕಲ್ ಹೆಚ್ಚಿಸುತ್ತದೆ. ಇದರಿಂದ ಖಿನ್ನತೆ, ಬೇಜಾರು, ಮುಂತಾದವೆಲ್ಲ ಕಡಿಮೆಯಾಗುತ್ತವೆ. ಈ ಸೆರಟೋನಿನ್ ಮಾತ್ರೆಗಳೂ ಈಗ ಸಿಗುತ್ತವೆ. ಆದರೆ ನೇರವಾಗಿ ಬಾಳೆಹಣ್ಣು ತಿನ್ನುವುದೇ ಒಳ್ಳೇದು ಅಂತ ಡಾಕ್ಟರುಗಳೂ ಒಪ್ತಾರೆ.* 🍌

*2. ಬಾಳೆಹಣ್ಣು ದೇಹಕ್ಕೆ ಬಹಳ ಶಕ್ತಿ ಕೊಡುತ್ತೆ. ಎರಡೇ ಎರಡು ತಿಂದರೆ ಸಾಕು, 90 ನಿಮಿಷ ಜಿಮ್ಮಲ್ಲಿ ಕಸರತ್ತು ಮಾಡಕ್ಕೆ ಬೇಕಾಗುವಷ್ಟು ಶಕ್ತಿ ಸಿಗುತ್ತೆ. ಕೋತಿಗಳಿಗೆ ಎಷ್ಟು ಶಕ್ತಿ ಇದೆ ಅಂತ ಗೊತ್ತು ತಾನೆ?*
🍌

*3. ಹಿಂದಿನ ದಿನ ಕುಡಿದಿದ್ದರೆ ಬೆಳಗ್ಗೆ ಬಾಳೆಹಣ್ಣು ತಿನ್ನೋದರಿಂದ ಕುಡಿತದ ಅಮಲು ಕಡಿಮೆಯಾಗುತ್ತೆ. ಯಾಕಂದ್ರೆ ಅದರಲ್ಲಿ ಪೊಟಾಸಿಯಂ ಇರುತ್ತದೆ.* 🍌

*4. ಮನುಷ್ಯನ DNAಗೂ ಬಾಳೆಹಣ್ಣಿನ DNAಗೂ 50% ಸಾಮ್ಯತೆ ಇರುತ್ತಂತೆ! ಯಾರಿಗಾದರೂ ಬಾಳೆಹಣ್ಣು ಕೊಟ್ಟರೆ ಅದರಲ್ಲಿ ನಮ್ಮ ಅಂಶವೂ ಇರುತ್ತೆ ಅಂತ ಆಯಿತು!* 🍌

*5. ದೇಹದಲ್ಲಿ ಪೊಟಾಸಿಯಂ ಮಟ್ಟ ಮಿತಿಮೀರಿ ಮನುಷ್ಯ ಸಾಯಕ್ಕೆ 480 ಬಾಳೆಹಣ್ಣು ತಿನ್ನಬೇಕಾಗುತ್ತೆ. ಅಂದರೆ ಎಂತೆಂಥಾ ಹೊಟ್ಟೇಬಾಕರಿಗೂ ಬಾಳೆಹಣ್ಣಿಂದ ಏನೂ ಆಗಲ್ಲ, ಎಷ್ಟು ತಿಂದರೂ ತೊಂದರೆ ಇಲ್ಲ ಅಂತ ಅರ್ಥ :-)* 🍌

*6. ನೈಸರ್ಗಿಕವಾಗಿ ಜೀವನದಲ್ಲಿ ಒತ್ತಡ ಕಡಿಮೆ ಮಾಡಿಕೊಳ್ಳಬಹುದು. ಒತ್ತಡದಿಂದ ಆಗುವ ಎಲ್ಲಾ ದೈಹಿಕ ಮತ್ತು ಮಾನಸಿಕ ತೊಂದರೆಗಳಿಗೂ ಇದು ಸಿದ್ಧೌಷಧ. ಅದಕ್ಕೇ ಬಾಳೆಹಣ್ಣು ಪ್ರಪಂಚದಲ್ಲೆಲ್ಲ ಜನ ಇಷ್ಟ ಪಟ್ಟು ತಿನ್ನೋದು.* 🍌

*7. ಬಾಳೆಹಣ್ಣಲ್ಲಿ ಒಂದು ಚೂರೂ ಕೊಬ್ಬು, ಸೋಡಿಯಂ ಅಥವಾ ಕೊಲೆಸ್ಟ್ರಾಲ್ ಇರೋದಿಲ್ಲ. ಬದಲಾಗಿ ನಾರಿನಂಶ, ವಿಟಮಿನ್ ಸಿ ಮತ್ತು ಬಿ-6, ಪೊಟಾಸಿಯಂ ಮತ್ತು ಮ್ಯಾಂಗನೀಸ್ ಇರುತ್ತವೆ. ಎಂದರೆ ಬಹಳ ಒಳ್ಳೇದು ಅಂತ ಅರ್ಥ!* 🍌

*8. ಬಾಳೆಹಣ್ಣು ತಿನ್ನೋದರಿಂದ ಹೃದಯಾಘಾತ, ಲಕ್ವಾ ಹೊಡೆಯುವುದು, ಕ್ಯಾನ್ಸರ್ ಬರುವುದು - ಇವೆಲ್ಲದರ ಸಾಧ್ಯತೆ ಕಡಿಮೆಯಾಗುತ್ತದೆ. ಆದ್ದರಿಂದ ಯಾಕೆ ಕಾಯ್ತಿದೀರಿ? ಬೇರೆಬೇರೆ ರೀತಿಯಲ್ಲಿ ಈ ಹಣ್ಣು ತಿನ್ನೋ ಪ್ರಯೋಗಗಳನ್ನ ಮಾಡಿ!* 🍌

*9. ಬಾಳೆಹಣ್ಣಲ್ಲಿ 75% ನೀರು ತುಂಬಿರುತ್ತದೆ! ಗೊತ್ತಾಗುವುದೇ ಇಲ್ಲ, ಅಲ್ಲವಾ?* 🍌

*10. ಪ್ರಪಂಚದ 100ಕ್ಕಿಂತ ಹೆಚ್ಚು ದೇಶಗಳಲ್ಲಿ ಬಾಳೆಹಣ್ಣು ಬೆಳೆಯುತ್ತದೆ. ಸುಮಾರು 300 ಬೇರೆಬೇರೆಯ ತಳಿಗಳು ಸಿಗುತ್ತವೆ.* 🍌

*11. ಬಾಳೆಗಿಡ ನಿಜಕ್ಕೂ ಒಂದು ಗಿಡ. 20-25 ಅಡಿ ಎತ್ತರ ಬೆಳೆದರೂ ಇದನ್ನ ಮರ ಅನ್ನೋದಕ್ಕೆ ಆಗಲ್ಲ, ಯಾಕಂದರೆ ಬೇರೆ ಮರದಂತೆ ಇದಕ್ಕೆ ಮರದ ಕಾಂಡ ಇರೋದಿಲ್ಲ, ದಿಂಡಿರುತ್ತದೆ. ಅಷ್ಟೇ ಅಲ್ಲ, ಈ ದಿಂಡನ್ನು ಕೂಡ ನಾವು ತಿನ್ತೀವಿ.* 🍌

*12. ಬಾಳೆ ಎಲೆ ಮೇಲೆ ಊಟ ಮಾಡುವುದರಿಂದ ಮೇಲಿನ ಹಲವು ಒಳ್ಳೆಯ ಅಂಶಗಳ ಲಾಭ ಪಡೆದುಕೊಳ್ಳಬಹುದು* 🍌

ಮೊಸರು 10 ಪ್ರಯೋಜನಗಳು - 10 Benefits of having curd

ಮೊಸರನ್ನು ಈ 10 ಪದಾರ್ಥಗಳೊಂದಿಗೆ ಪ್ರತ್ಯೇಕವಾಗಿ ಬೆರೆಸಿಕೊಂಡು ತಿನ್ನಿ, ಅದ್ಭುತ ಫಲಿತಾಂಶ ಪಡೆಯಿರಿ.

🍚🍚🍚🍚🍚🍚🍚🍚

*ಹಾಲಿನಿಂದ ತಯಾರಿಸುವ ಮೊಸರೆಂದರೆ ಬಹಳಷ್ಟು ಮಂದಿಗೆ ಇಷ್ಟ. ಕೆಲವರಂತೂ ಊಟದ ಬಳಿಕ ಮೊಸರು ತಿನ್ನದಿದ್ದರೆ ಅವರಿಗೆ ಪರಿಪೂರ್ಣ ತೃಪ್ತಿ ಸಿಗಲ್ಲ. ಭೋಜನ ಅಸಂಪೂರ್ಣವಾಗಿ ಮುಗಿದಂತೆ ಭಾವಿಸುತ್ತಾರೆ. ಆ ಮಾತು ಬಿಡಿ, ಮೊಸರಿನಿಂದ ನಮಗೆ ಅನೇಕ ವಿಧವಾದ ಲಾಭಗಳಿವೆ. ಈ ವಿಷಯ ಎಲ್ಲರಿಗೂ ಗೊತ್ತಿರುವುದೇ. ಮೊಸರಿನೊಂದಿಗೆ ಕೆಲವು ಆಹಾರ ಪದಾರ್ಥಗಳನ್ನು ಬೆರೆಸಿಕೊಂಡು ತಿಂದರೆ ಹಲವು ವಿಧದ ಅನಾರೋಗ್ಯ ಸಮಸ್ಯೆಗಳು ಸುಲಭವಾಗಿ ದೂರವಾಗುತ್ತವೆ. ಆ ಆಹಾರ ಯಾವುದು ಎಂದು ಈಗ ತಿಳಿದುಕೊಳ್ಳೋಣ ಬನ್ನಿ.*

*🍚1. ಸ್ವಲ್ಪ ಜೀರಿಗೆ ತೆಗೆದುಕೊಂಡು ಪುಡಿ ಮಾಡಿ ಅದನ್ನು ಒಂದು ಕಪ್ ಮೊಸರಿನಲ್ಲಿ ಬೆರೆಸಿಕೊಂಡು ತಿಂದರೆ ಶೀಘ್ರವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು.*

*🍚2. ಸ್ವಲ್ಪ ಕಪ್ಪು ಉಪ್ಪನ್ನು ತೆಗೆದುಕೊಂಡು ನುಣ್ಣಗೆ ಮಾಡಿಕೊಳ್ಳಿ. ಅದನ್ನು ಒಂದು ಕಪ್ ಮೊಸರಿನೊಂದಿಗೆ ಬೆರೆಸಿಕೊಂಡು ಕುಡಿಯಬೇಕು. ಇದರಿಂದ ಜೀರ್ಣ ಸಂಬಂಧಿ ಸಮಸ್ಯೆಗಳು ದೂರವಾಗುತ್ತವೆ. ಮುಖ್ಯವಾಗಿ ಗ್ಯಾಸ್, ಅಸಿಡಿಟಿಯಂತಹವು ಕಡಿಮೆಯಾಗುತ್ತವೆ.*

*🍚3. ಸ್ವಲ್ಪ ಮೊಸರಿನೊಂದಿಗೆ ಸಕ್ಕರೆ ಬೆರೆಸಿಕೊಂಡು ತಿನ್ನಬೇಕು. ಇದರಿಂದ ದೇಹಕ್ಕೆ ಕೂಡಲೆ ಶಕ್ತಿ ಸಿಗುತ್ತದೆ. ಮೂತ್ರಕೋಶದ ಸಮಸ್ಯೆಗಳು ದೂರವಾಗುತ್ತವೆ.*

*🍚4. ಸ್ವಲ್ಪ ಓಂಕಾಳನ್ನು ತೆಗೆದುಕೊಂಡು ಒಂದು ಕಪ್ ಮೊಸರಿನೊಂದಿಗೆ ಬೆರೆಸಿ ತಿನ್ನಬೇಕು. ಇದರಿಂದ ಬಾಯಿಹುಣ್ಣು, ಹಲ್ಲುನೋವು, ಇತರೆ ದಂತ ಸಂಬಂಧಿ ಸಮಸ್ಯೆಗಳು ನಿವಾರಣೆಯಾಗುತ್ತವೆ.*

*🍚5. ಒಂದು ಕಪ್ಪು ಮೊಸರಿನೊಂದಿಗೆ ಸ್ವಲ್ಪ ಕಪ್ಪು ಮೆಣಸಿನ ಪುಡಿಯನ್ನು ಬೆರೆಸಿ ತಿನ್ನಬೇಕು. ಇದರಿಂದ ಮಲಬದ್ಧತೆ ದೂರವಾಗುತ್ತದೆ. ತಿಂದ ಆಹಾರ ಸರಿಯಾಗಿ ಪಚನವಾಗುತ್ತದೆ.*

*🍚6. ಮೊಸರಿನಲ್ಲಿ ಸ್ವಲ್ಪ ಓಟ್ಸ್ ಬೆರೆಸಿ ತಿನ್ನಬೇಕು. ಹೀಗೆ ಮಾಡುವುದರಿಂದ ಒಳ್ಳೇ ಪ್ರೋಬಯೋಟಿಕ್ಸ್, ಪ್ರೋಟೀನ್ ಲಭಿಸುತ್ತದೆ. ಇವು ಮಾಂಸಖಂಡಗಳ ಶಕ್ತಿಗೆ ಸಹಾಯಕಾರಿ.*

*🍚7. ಮೊಸರಿನೊಂದಿಗೆ ವಿವಿಧ ರೀತಿಯ ಹಣ್ಣುಗಳನ್ನು ಬೆರೆಸಿಕೊಂಡು ತಿಂದರೆ ಶರೀರ ರೋಗನಿರೋಧಕ ಶಕ್ತಿ ಹೆಚ್ಚುತ್ತೆ. ಹಲವು ವಿಧದ ಇನ್‌ಫೆಕ್ಷನ್‌ಗಳು, ರೋಗಗಳು ಬರದಂತೆ ನೋಡಿಕೊಳ್ಳಬಹುದು.*

*🍚8. ಮೊಸರಿನೊಂದಿಗೆ ಸ್ವಲ್ಪ ಅರಿಶಿಣ, ಸ್ವಲ್ಪ ಶುಂಠಿ ಬೆರೆಸಿ ತಿನ್ನಬೇಕು. ಇದರಿಂದ ಫೋಲಿಕ್ ಆಸಿಡ್ ಶರೀರಕ್ಕೆ ಸೇರುತ್ತದೆ. ಇದು ಚಿಕ್ಕಮಕ್ಕಳಿಗೆ, ಗರ್ಭಿಣಿಯರಿಗೆ ಎಷ್ಟೋ ಉಪಯುಕ್ತ.*

*🍚9. ಮೊಸರಿನೊಂದಿಗೆ ಆರೆಂಜ್ ಜ್ಯೂಸ್ ಬೆರೆಸಿಕೊಂಡು ತಿನ್ನಬೇಕು. ಇದರಿಂದ ಶರೀರಕ್ಕೆ ಸಾಕಷ್ಟು ವಿಟಮಿನ್ ಸಿ ಲಭ್ಯವಾಗುತ್ತದೆ. ಇದು ಕೀಲು ನೋವು ಕಡಿಮೆ ಮಾಡುತ್ತೆ. ವೃದ್ಧಾಪ್ಯ ಸಮಸ್ಯೆಗಳನ್ನು ದೂರ ಮಾಡುತ್ತದೆ.*

*🍚10. ಮೊಸರಿನೊಂದಿಗೆ ಜೇನುತುಪ್ಪ ಬೆರೆಸಿ ತಿಂದರೆ ಹೊಟ್ಟೆಯಲ್ಲಿನ ಅಲ್ಸರ್ ಮಾಯವಾಗುತ್ತದೆ. ಈ ಮಿಶ್ರಣ ಆಂಟಿಬಯೋಟಿಕ್ ಆಗಿ ಕೆಲಸ ಮಾಡುತ್ತದೆ. ಇದರಿಂದ ದೇಹದಲ್ಲಿನ ಇನ್‌‍ಫೆಕ್ಷನ್ ಕೂಡಲೆ ಕಡಿಮೆಯಾಗುತ್ತದೆ*
🍚🍚🍚🍚🍚🍚🍚🍚

Palak leaves - ಪಾಲಕ್ ಸೊಪ್ಪು - health benefits

ಪಾಲಕ್ ಸೊಪ್ಪು ಸೊಪ್ಪಲ್ಲ ಅಮೃತ - 10 ಬಲವಾದ ವೈಜ್ಞಾನಿಕ ಕಾರಣಗಳು

1. ಪಾಲಾಕ್ ಸೊಪ್ಪಲ್ಲಿ "ಪ್ರೋಲೇಟ್" ಅನ್ನೋ ಅಂಶ ಇರುತ್ತೆ. ಇದರಿಂದ ಬಿಪಿ ಕಂಟ್ರೋಲ್ ಆಗುತ್ತೆ...

2. ಪಾಲಾಕ್ ಸೊಪ್ಪಲ್ಲಿರೋ "ಕ್ಯಾರೋಟಿನೈಡ್" ನಿಮ್ಮ ಮೈಯ್ಯಲ್ಲಿರೋ ಕೊಲೆಸ್ಟ್ರಾಲನ್ನ ಕೊಲೆ ಮಾಡುತ್ತೆ ಅಲ್ಲದೇ ಮತ್ತೆ ಕೊಲೆಸ್ಟ್ರಾಲ್ ಹೆಚ್ಚಾಗದೇ ಇರೋ ಹಾಗೆ ಮಾಡುತ್ತೆ...

3. ನಿಮ್ಮ ಅಂದವಾದ ಸೆಲ್ಫಿಯನ್ನು ಮುಖದ ಮೇಲಿನ ಮೊಡವೆ ಕೆಡಿಸುತ್ತಿದೆಯೇ? ಮುಖದ ಒಂದು ಕಡೆಗೆ ಒಂದು ಸೋಪು ಇನ್ನೊಂದು ಕಡೆಗೆ ಇನ್ನೊಂದು ಸೋಪು ಹಾಕೋದು ಬಿಡಿ, ಪಾಲಾಕ್ ತಗೊಳಿ. ಮುಖದಲ್ಲಿ ನೆರಿಗೆ ಬರೋದು, ಸುಕ್ಕಾಗೋದು ಎಲ್ಲಾ ತಡೆಯುತ್ತೆ ನಮ್ ಪಾಲಕ್ಕು.

4. ಚಿಕ್ ಚಿಕ್ ಹುಡುಗರೂ ಕನ್ನಡಕ ಹಾಕ್ಕೊಳ್ಳೋದು ನೋಡಿದ್ರೆ ಅಯ್ಯೋ ಅನ್ಸುತ್ ಅಲ್ವಾ? ನಿಮ್ ಮಕ್ಳಿಗೆ ಪಾಲಾಕ್ ಸೊಪ್ ಕೊಡಿ, ಸೈಟ್ ಪ್ರಾಬ್ಲಮ್ ಬರಲ್ಲ.

5. ನರಗಳು ವೀಕಾದ್ರೆ, ಬೇರೆ ಬೇರೆ ನೋವುಗಳು ಬರುತ್ವೆ. ಚಿಕ್ಕೋರಾಗ್ಲಿ ದೊಡ್ಡೋರಾಗ್ಲಿ, ಪಾಲಾಕ್ ತಿಂದ್ರೆ ನರಗಳಿಗೆ ಶಕ್ತಿ ಬರುತ್ತೆ.

6. ಮೆಮೋರಿ ಪವರ್ ಜಾಸ್ತಿ ಮಾಡುವ ಶಕ್ತಿ ಪಾಲಾಕಿಗಿರುತ್ತೆ.

7. ಕೀಲು ನೋವಿಗೂ ಇರು ರಾಮಬಾಣ

8. ನಿಮ್ ಮಯ್ಯಲ್ಲಿ ರಕ್ತ ಕಮ್ಮಿ ಇದ್ರೆ, ದಿನಾ ಪಾಲಾಕ್ ತಿಂತಾ ಬನ್ನಿ... ತಾನಾಗೆ ಸರಿಹೋಗುತ್ತೆ.

9. ಕೆಲವ್ರು ನೋಡಿ, ಮುಖದ ಚರ್ಮ ಬಿಗಿಯಾಗಿರುತ್ತೆ, ಫಳ ಫಳ ಅಂತ ಹೋಳೀತಿರ್ತಾರೆ. ಯಾಕೆ ಗೊತ್ತಾ? ಯಾಕಂದ್ರೆ ಹಾಗೆ ಹೊಳೆಯೋಕ್ಕೆ ಬೇಕಾದ ಎ ವಿಟಾಮಿನ್ ಅವರ್ ಮಯ್ಯಲ್ಲಿ ಜಾಸ್ತಿ ಇರುತ್ತೆ. ನಮ್ ಪಾಲಾಕಲ್ಲಿ ಎ ವಿಟಾಮಿನ್ ಸಿಕ್ಕಾಪಟ್ಟೆ ಇದೆ.

10. ಕ್ಯಾನ್ಸರ್ ಕಣಗಳನ್ನು ಸಹ ಕೊಲ್ಲಬಲ್ಲ ಪಾಲಾಕ್ ಅನ್ನೋ ದಿವ್ಯೌಷಧ ನಮ್ಮೂರಿನ ಬೀದಿ ಬೀದಿಲಿ ಮಾರ್ತಾರೆ ಅಂತ ಗೊತ್ತಾದ್ರೆ ಅಮೇರಿಕನ್ ಕ್ಯಾನ್ಸರ್ ರಿಸರ್ಚ್ ಇಸ್ಟಿಟ್ಯೂಟಿನವರಿಗೆ ಏನಾಗ್ಬೇಡ!  ಎಲ್ಲಾ ವಾಟ್ಸಪ್ ಗ್ರೂಪಿಗೆ ಹಾಕ್ಬಿಡಿ ಸ್ವಲ್ಪ ಗೊತ್ತಾಗ್ಲಿ ಅಲ್ವಾ..

An article shared by our blog reader. 

Care your heart - a chat with Heart specialist

A chat with Dr.Devi Shetty, Narayana Hrudayalaya (Heart Specialist) Bangalore was arranged by WIPRO for its employees. The transcript of the chat is given below. Useful for everyone.

Qn1. What are the thumb rules for a layman to take care of his heart?

Ans:
1. Diet - Less of carbohydrate, more of protein, less oil
2. Exercise - Half an hour's walk, at least five days a week;
avoid lifts and
avoid sitting for a longtime
3. Quit smoking
4. Control weight
5. Control BP - Blood pressure and Sugar

Qn2. Can we convert fat into muscles?
Ans: It is a dangerous myth. Fat and muscles are made of two different tissues, fat is fat ... Ugly and harmful... Muscle is muscle. Fat can never be converted into a muscle.

Qn3. It's still a grave shock to hear that some apparently healthy person
gets a cardiac arrest. How do we understand it in perspective?
Ans: This is called silent attack; that is why we recommend everyone past the age of 30 to undergo routine health checkups.

Qn4. Are heart diseases hereditary?
Ans: Yes

Qn5. What are the ways in which the heart is stressed? What practices do you suggest to de-stress?
Ans: Change your attitude towards life. Do not look for perfection in everything in life.

Qn6. Is walking better than jogging or is more intensive exercise required to keep a healthy heart?
Ans: Walking is better than jogging, since jogging leads to early fatigue and injury to joints

Qn7. You have done so much for the poor and needy. What has inspired you to do so?
Ans: Mother Theresa, who was my patient.

Qn8. Can people with low blood pressure suffer heart diseases?
Ans: Extremely rare.

Qn9. Does cholesterol accumulates right from an early age (I'm currently only 22) or do you have to worry about it only after you are above 30 years of age?
Ans: Cholesterol accumulates from childhood.

Qn10. How do irregular eating habits affect the heart ?
Ans: You tend to eat junk food when the habits are irregular and your body's enzyme release for digestion gets confused.

Qn11. How can I control cholesterol content witho
ut using medicines?
Ans: Control diet, walk and eat walnut.

Qn12. Which is the best and worst food for the heart?
Ans: Fruits and vegetables are the best and oilis the worst.

Qn13. Which oil is better - groundnut, sunflower, olive?
Ans: All oils are bad.

Qn14. What is the routine checkup one should go through? Is there any specific test?
Ans: Routine blood test to ensure sugar, cholesterol is ok. Check BP, Treadmill test after an echo.

Qn15. What are the first aid steps to be taken on a heart attack?
Ans: Help the person into a sleeping position, place an aspirin tablet under the tongue with a sorbitrate tablet if available, and rush him to a coronary care unit, since the maximum casualty takes place within the first hour.

Qn16. How do you differentiate between pain caused by a heart attack and that caused due to gastric trouble?
Ans: Extremely difficult without ECG.

Qn17. What is the main cause of a steep increase in heart problems amongst youngsters? I see people of about 30-40 yrs of age having heart attacks and serious heart problems.
Ans: Increased awareness has increased incidents. Also, sedentary lifestyles, smoking, junk food, lack of exercise in a country where people are genetically three times more vulnerable for heart attacks than Europeans and Americans.

Qn18. Is it possible for a person to have BP outside the normal range of 120/80 and yet be perfectly healthy?
Ans: Yes.

Qn19. Marriages within close relatives can lead to heart problems for the child. Is it true?
Ans : Yes, co-sanguinity leads to congenital abnormalities and you may NOT have a software engineer as a child

Qn20. LMany of us have an irregular daily routine and many a times we have to stay late nights in office. Does this affect our heart? What precautions would you recommend?
Ans : When you are young, nature protects you against all these irregularities. However, as you grow older, respect the biological clock.

Qn21. Will taking anti-hypertensive drugs cause some other complications (short/long term)?
Ans : Yes, most drugs have some side effects. However, modern anti-hypertensive drugs are extremely safe.

Qn22. Will consuming more coffee/tea lead to heart attacks?
Ans : No.

Qn23. Are asthma patients more prone to heart disease?
Ans : No.

Qn24. How would you define junk food?
Ans : Fried food like Kentucky , McDonalds , Samosas, and even Masala Dosas.

Qn25. You mentioned that Indians are three times more vulnerable. What is the reason for this, as Europeans and Americans also eat a lot of junk food?
Ans: Every race is vulnerable to some disease and unfortunately, Indians are vulnerable for the most expensive disease.

Qn26. Does consuming bananas help reduce hypertension?
Ans: No.

Qn27. Can a person help himself during a heart attack (Because we see a lot of forwarded e-mails on this)?
Ans: Yes. Lie down comfortably and put anaspirin tablet of any description under the tongue and ask someone to take you to the nearest coronary care unit without any delay and do not wait for the ambulance since most of the time, the ambulance does not turn up.

Qn28. Do, in any way, low white blood cells and low hemoglobin count lead to heart problems?
Ans: No. But it is ideal to have normal hemoglobin level to increase your exercise capacity.

Qn29. Sometimes, due to the hectic schedule we are not able to exercise. So, does walking while doing daily chores at home or climbing the stairs in the house, work as a substitute for exercise?
Ans : Certainly. Avoid sitting continuously for more than half an hour and even the act of getting out of the chair and going to another chair and sitting helps a lot.

Qn30. Is there a relation between heart problems and blood sugar?
Ans: Yes. A strong relationship since diabetics are more vulnerable to heart attacks than non-diabetics.

Qn31. What are the things one needs to take care of after a heart operation?
Ans : Diet, exercise, drugs on time , Control cholesterol, BP, weight.

Qn32. Are people working on night shifts more vulnerable to heart disease when compared to day shift workers?
Ans : No.

Qn33. What are the modern anti-hypertensive drugs?
Ans: There are hundreds of drugs and your doctor will chose the right combination for your problem, but my suggestion is to avoid the drugsand go for natural ways of controlling blood pressure by walk, diet to reduce weight and changing attitudes towards lifestyles.

Qn34. Does dispirin or similar headache pills increase the risk of heart attacks?
Ans : No.

Qn35. Why is the rate of heart attacks more in men than in women?
Ans: Nature protects women till the age of 45. (Present Global census show that the Percentage of heart disease in women has increased than in men )

Qn36. How can one keep the heart in a good condition?
Ans: Eat a healthy diet, avoid junk food, exercise everyday, do not smoke and, go for health checkups if you are past the age of 30 ( once in six months recommended) ....

15 tips for a Healthy diet

Health is Wealth . Food is life .  We can control almost any disease with proper food intake. 

Here are few recommendations dietitian share for a healthy diet - 
  • Be regular with meal timings
  • Take small frequent meal
  • Prefer whole grain products like whole wheat flour , ragi , unpolished rice , oats , broken wheat over refined products like maida , white bread and polished rice
  • Prefer skimmed milk and its products over whole milk  , cheese , khoa , butter and cream
  • Cut down intake of mutton , beef , pork , organ , meat , shrimps and egg yolk. Instead opt for fresh water fish , skinned out chicken and egg white
  • Avoid using excess of sugar , sweets , Jam , jellies , cakes , chocolates  & other refined food items
  • Avoid excessive usage of deep fried food items like bajji , bonda , samosa , pakoda , chips etc
  • Restrict intake of oil , dalda , vanaspati , butter , ghee and margarine
  • Limit oil consumption to 2-4 teaspoon / day
  • Do not use nuts like cashew nuts and groundnuts frequently
  • Do not consume excess of coffee , tea and other products that contain caffeine & tannin . Instead opt for green tea and juices
  • Avoid intake of aerated drinks
  • Avoid alcohol intake and cigarette smoking
  • Use all varieties of vegetables , green leafy vegetables and fruits with their edible skin
  • Wide variety of physical activities like walking , jogging , playing sports , swimming , aerobics , floor exercises , yoga etc helps you in keeping fit
- Author is a dietitian at a renowned Bangalore hospital 

ಬೆಲ್ಲ, ಸಿದ್ಧೌಷಧ ಹಲವು ತೊಂದರೆಗಳಿಗೆಲ್ಲ , Jaggery Health Benefits

ನಮ್ಮ ಹಳ್ಳಿಗಳಲ್ಲಿ ಕುಡಿಯಲು ನೀರು ಕೇಳಿದರೆ ನೀರಿನ ಜೊತೆ ಬೆಲ್ಲದ ತುಂಡುಗಳನ್ನು ಕೂಡ ತಂದಿಡುತ್ತಾರೆ. ಅ ದೊಂದು ಸಂಪ್ರದಾಯ, ಆದರೆ ಬೆಲ್ಲ ತಿಂದರೆ ಅದ್ಭುತವಾದ ಆರೋಗ್ಯಕರ ಗುಣಗಳನ್ನು ಪಡೆಯಬಹುದೆಂದು ಹೆಚ್ಚಿನ ಜನರಿಗೆ ಗೊತ್ತಿರುವುದಿಲ್ಲ.

 ಬೆಲ್ಲವನ್ನು ತಿಂದರೆ ಅನೇಕ ಸಣ್ಣ ಪುಟ್ಟ ಸಮಸ್ಯೆಗಳನ್ನು ಮಾತ್ರವಲ್ಲ, ದೊಡ್ಡ ಸಮಸ್ಯೆಗಳನ್ನೂ ದೂರವಿಡಬಹುದು. 
ಬನ್ನಿ, ಬೆಲ್ಲದಲ್ಲಿರುವ ಆರೋಗ್ಯಕರ ಗುಣಗಳೇನು ಎಂದು ನೋಡೋಣ: ೧.ರಕ್ತವನ್ನು ಶುದ್ಧೀಕರಿಸುತ್ತದೆ. ಈ ಸಿಹಿ ವಸ್ತು ರಕ್ತವನ್ನು ಶುದ್ಧೀಕರಿಸುತ್ತದೆ. ಆದ್ದರಿಂದ ದಿನಾ ಸ್ವಲ್ಪ ಬೆಲ್ಲವನ್ನು ತಿನ್ನುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು. ಜೀರ್ಣಕ್ರಿಯೆಗೆ ಒಳ್ಳೆಯದು ಇದು ಅಜೀರ್ಣ ಸಮಸ್ಯೆಯನ್ನು ಹೋಗಲಾಡಿಸುತ್ತದೆ. ಅಜೀರ್ಣವಾದಾಗ ಸ್ವಲ್ಪ ಬೆಲ್ಲವನ್ನು ಈರುಳ್ಳಿ ಜೊತೆ ತಿಂದರೆ ಒಳ್ಳೆಯದು. ೨. ಹೊಟ್ಟೆಯನ್ನು ತಂಪಾಗಿಸುತ್ತದೆ. ಅದರಲ್ಲೂ ಬೇಸಿಗೆಯಲ್ಲಿ ಒಂದು ತುಂಡು ಬೆಲ್ಲವನ್ನು ಬಾಯಿಗೆ ಹಾಕಿಕೊಳ್ಳಿ. ೩.ರಕ್ತ ಹೀನತೆ ಇರುವವರಿಗೆ ಅತ್ಯುತ್ತಮವಾದ ಮನೆಮದ್ದು ಇದಾಗಿದೆ. ಇದರಲ್ಲಿ ಕಬ್ಬಿಣದಂಶ ಅತ್ಯಧಿಕವಾಗಿದೆ. ಹದಿ ಹರೆಯದ ಹೆಣ್ಣು ಮಕ್ಕಳು ಮತ್ತು ಗರ್ಭಿಣಿ ಸ್ತ್ರೀಯರು ಬೆಲ್ಲವನ್ನು ತಿನ್ನುವುದರಿಂದ ರಕ್ತಹೀನತೆ ಸಮಸ್ಯೆಯನ್ನು ತಡೆಗಟ್ಟಬಹುದು. ೪.ತ್ವಚೆಗೆ ತುಂಬಾ ಒಳ್ಳೆಯದು ಬೆಲ್ಲ ತ್ವಚೆಯ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮೊಡವೆ ಇದ್ದರೆ ಬೆಲ್ಲವನ್ನು ತಿನ್ನಿ, ಮೊಡವೆಯನ್ನು ನಿಯಂತ್ರಿಸಿ ಕಮ್ಮಿಗೊಳಿಸುತ್ತದೆ. ಇದು ತ್ವಚೆಯ ಹೊಳಪನ್ನೂ ಹೆಚ್ಚಿಸುತ್ತದೆ. ೫.ಗಂಟಲು ಕೆರೆತ, ಕೆಮ್ಮು ಕಾಣಿಸಿದರೆ ಈರುಳ್ಳಿ ಅಥವಾ ಬೆಳ್ಳುಳ್ಳಿಯನ್ನು ಸುಟ್ಟು ಅದನ್ನು ಬೆಲ್ಲದ ಜೊತೆ ತಿನ್ನುವುದು ಒಳ್ಳೆಯದು. ೬.ತುಂಬಾ ದಣಿವಾದಾಗ ದುಬಾರಿ ಖರ್ಚಿನ ಗ್ಲೂಕೋಸ್ ಅಥವಾ ಎನರ್ಜಿ ಡ್ರಿಂಕ್ಸ್ ನ ಅಗತ್ಯವಿಲ್ಲ! ಒಂದು ಬೆಲ್ಲದ ತುಂಡನ್ನು ಬಾಯಿಗೆ ಹಾಕಿ ನೀರು ಕುಡಿದರೆ ಸಾಕು. ದಣಿವು ಕ್ಷಣಾರ್ಧದಲ್ಲಿ ಮಾಯ! ೭.ಬೆಲ್ಲದ ಚೂರನ್ನು ಬಾಯಿಗೆ ಹಾಕಿ ಕೊಂಡರೆ ಉಸಿರಾಟದ ತೊಂದರೆ ಕಡಿಮೆಯಾಗುತ್ತದೆ. ಅಸ್ತಮಾ ಕಾಯಿಲೆ ಇರುವವರು ದಿನಾ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಲ್ಲವನ್ನು ತಿನ್ನುವುದು ಒಳ್ಳೆಯದು. ೮. ನಿಯಮಿತವಾದ ಬೆಲ್ಲದ ಸೇವನೆ ಸಂಧಿನೋವನ್ನು ಕಡಿಮೆ ಮಾಡುತ್ತದೆ ಮಂಡಿ ನೋವು, ಕೈಕಾಲು ನೋವು ಇವುಗಳನ್ನು ಕಮ್ಮಿ ಮಾಡುವಲ್ಲಿ ಬೆಲ್ಲ ಪ್ರಯೋಜನಕಾರಿಯಾಗಿದೆ. ೯.ಮೈಗ್ರೇನ್(ಅರ್ಧ ತಲೆಶೂಲೆ) ಕಾಯಿಲೆಯನ್ನು ಗುಣಪಡಿಸುವಲ್ಲಿ ಕೂಡ ಬೆಲ್ಲ ಸಹಾಯ ಮಾಡುತ್ತದೆ. ತಲೆನೋವು ಕಾಣಿಸಿಕೊಂಡಾಗ ಒಂದು ಚೂರು ಬೆಲ್ಲ ತಿಂದು ಆರಾಮವಾಗಿರಿ. ೧೦. ಮುಟ್ಟಿನ ಸಮಯದಲ್ಲಿ ಅಧಿಕ ನೋವು ಕಾಣಿಸಿದರೆ ಮಾತ್ರೆ ತೆಗೆದುಕೊಳ್ಳುವ ಬದಲು ಬೆಲ್ಲವನ್ನು ಸೇವಿಸುವದರಿಂದ ನೋವು ಕಡಿಮೆಯಾಗುವುದು. ಬೆಲ್ಲವನ್ನು ಸೇವಿಸಿ ಉತ್ತಮ ಆರೋಗ್ಯ ಪಡೆಯಿರಿ. ಸಕ್ಕರೆಗಿಂತ ಬೆಲ್ಲ ಎಲ್ಲಾ ರೀತಿಯಿಂದಲೂ ಅತಿ ಉತ್ತಮ.

- Article shared by community member

8 Tips to prevent heart attacks



  • Balance your diet -  Take a reduced calorie diet which is rich in vegetables and whole grains. Substitute whole milk products with skimmed milk and cook with unsaturated vegetable oil

  • Heart Workout - Regular program of aerobic exercise like walking , jogging , running or swimming. Schedule at least three sessions a week of at-least 30 minutes. Reduce obesity

  • Say Yes to - Vegetables , Fruits , lean cuts of meat , chicken without skin , Fish & brown bread

  • Cut cholesterol - Elevated lipids namely cholesterol and triglycerides are best controlled through a regiment of strict diet which is low on saturated fats such as organ meats , fatty meats and egg yolk. Avoid butter and cheese.

  • Quit Smoking - Smoking triples chances of heart attack. Quit today and reduce your risk to half in 2 years

  • Control BP - Hypertension makes the heart work harder to move blood through the body. If you get short of breath when you exert dont ignore it, consult your doctor today. Address Hypertension with proper diet , exercise and medication

  • Control diabetes - Check for diabetes today particularly if there is family history. If you have diabetes keep it under check. Remember diabetes multiplies your risk of heart disease

  • Reduce Stress - Chronic stress can increase the risk of heart disease, spend time with yourself and choose things that make you happy. Sleep well.


An article shared by Fortis Hospital group.

Natural Food and tips to increase Memory power

The guru of all organs of the human body , our brain is continuously exercised every second to handle our emotions & thinking. 

Even when we sleep , we still make use of it for our dreams ! Just Imagine a situation you are stuck in some accident and you need to memorize back an important contact number and if you are not able to get it , what pathetic state you may encounter ! 

Keeping this vital organ in proper health and smooth function is very critical. Educating our children with proper foods intake to help its growth is very important at early stages.

In this post we share our collection of natural foods and tips which aid to maintain , increase human brain health & its memory power.  


  • Drinking Gourds (ಸೋರೆಕಾಯಿ) juice everyday
  • Using Brahmi / Gotu Kula (ಒಂದೆಲಗ) leaves is very effective 
  • Methi leaves , Raddish smashes mixture with Salt , Pepper , Jeera  sausage may be either taken raw or boiled
  • Having a glass of Grey Pumpkin (ಬೂದು ಕುಂಬಳಕಾಯಿ)  juice 
  • A glass of pure cow milk with a spoon of Honey daily 
  • Having Jeera decoction daily
  • Having dry ginger , Jeera , Sugar stone mixture not only increases tongue taste but also aids memory power
  • Oil bath once a week
  • Regular use of Amla fruit gradually increases memory strength
  • Don't use a big pillow while sleeping. Use a medium sized pillow
  • A glass of manjo juice with a spoon of honey 
  • Cardamom powder milk shake with a spoon of honey served hot
  • Regular use of white onions
  • Vegetables of Blue , Red , Green colors are good for brain functioning - Brinjal , BeetRoot , Onions , Spinach helps in increasing brain functionality
  • Those having fish , the omega 3 content available in sea fish aids to brain strength
  • Children must not be just restricted to studies and should be left open to other cultural activities like Music , Theater , Instruments etc. 
  • Occasional picnics , learning new things during picnic.
  • Outdoor Play / Dance / Aerobics till you sweat.
  • Regular use of cereal / grains Sprouts , Grapes , Pumpkin seeds , Akrut similar dry fruits
  • A glass of milk everyday
  • Having chocolates once or twice in a week


Do follow this and share your experience with us . There may be many more such remedies - if you have one do share your comments and help other folks.


Raddish (Moolangi) Health benefits

Many people seem to not like Raddish !  Some find its odor , its taste allergic. But folks ,  raddish has many benefits. Known as "Moolangi" in our kannada terms - it may be used in daily regular food items in many ways. It has Vitamin A , B and C in good proportions. It's not only tasty but also disease resistance strengths !




When mixed with cereals it may be part of our regular daily Sambar , may be smashed and prepared as chutney , may be mixed with wheat flour for parathas , may be taken as raw in vegetable salads , there are many benefits especially when taken as raw .  In this post we list some of the benefits collected from our sources - 


  • Raw raddish when smashed and taken with Salt and Lime extract is good for reducing cold
  • Mixture of Raddish & Pomegranate juice is good for blood generation for those having deficiency
  • Having red raddish aids to bones strength
  • Applying raddish lime mixture to skin reduces ring worms , itching and skin related problems
  • Regular use of raddish is got for teeth , reduces dental problems and aids to teeth whitening
  • Regular daily use of raw raddish reduces common pains with Eyes , Ears , Throat and Nose
  • Raddish & Salt mixture paste is a good antibody for scorpion bites which not only reduces pain and avoids quick spread poison to other parts of body
  • Juice prepared from Raddish with salt & lime burns fat
  • Raw raddish with salt , a pinch of mirchi powder reduces eye pain, jaundice , Digestion problems
  • Raddish leaves also are very useful & healthy . Its juice extract helps in clearing urine blockage and aids in smooth release ! Just ensure you use choose & filter good leaves.
So friends , a raw raddish a day keeps many ailments away . Do include this in your meal plate and increase your body resistance power.   Do share your ways of using it & having benefited from it.  


10 Benefits of Drinking water in empty stomach ಖಾಲಿ ಹೊಟ್ಟೆಯಲ್ಲಿ ನೀರು ಕುಡಿದರೆ ಆಗುವ 10 ಲಾಭಗಳು

ನೀರು ನಿಮ್ಮ ಹೆಚ್ಚಿನೆಲ್ಲಾ ಸಮಸ್ಯೆಗಳಿಗೆ ಪರಿಹಾರವಾಗಬಲ್ಲದು. ಮುಂಜಾನೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ನೀರು ಕುಡಿದರೆ ಹಲವಾರು ರೋಗಗಳನ್ನು ಗುಣಪಡಿಸಬಹುದು ಎಂದು ತಿಳಿದಿದೆಯಾ?
ಹೆಚ್ಚಿನ ರೋಗಗಳು ಹೊಟ್ಟೆಯಿಂದಲೇ ಆರಂಭವಾಗುತ್ತದೆ. ಖಾಲಿ ಹೊಟ್ಟೆಯಲ್ಲಿ ನೀರು ಕುಡಿದರೆ ಆಗ ನಿಮ್ಮ ಹೊಟ್ಟೆಯನ್ನು ಆರೋಗ್ಯವಾಗಿರಿಸಲು ಇದು ನೆರವಾಗಲಿದೆ. ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಯೋಚನೆಯು ಮೊದಲು ಆರಂಭವಾಗಿದ್ದು ಜಪಾನ್ ನಲ್ಲಿ. ಜಪಾನಿನಲ್ಲಿ ಜನರು ಹಲ್ಲುಜ್ಜುವ ಮೊದಲು ನಾಲ್ಕು ಲೋಟ ನೀರು ಕುಡಿಯುತ್ತಾರೆ. ಇದರ ಬಳಿಕ ಅವರು ಅರ್ಧ ಗಂಟೆ ಏನೂ ತಿನ್ನುವುದಿಲ್ಲ ಅಥವಾ ಕುಡಿಯುವುದಿಲ್ಲ. ಈ ನೀರಿನ ಥೆರಪಿ ನಿಮ್ಮನ್ನು ಆರೋಗ್ಯಕರ ಹಾಗೂ ಚಟುವಟಿಕೆಯಿಂದಿಡುತ್ತದೆ. ಜಪಾನ್ ನ ಜನರು ವಿಶ್ವದಲ್ಲೇ ಅತ್ಯಂತ ಹೆಚ್ಚು ಚಟುವಟಿಕೆ ಹಾಗೂ ದಕ್ಷತೆಯನ್ನು ಹೊಂದಿರುವವರೆಂಬ ಹೆಗ್ಗಳಿಕೆಯಿದೆ. ಬೆಳಗ್ಗೆ ಎದ್ದು ನೀರು ಕುಡಿಯುವುದರಿಂದ ಹಲವಾರು ರೀತಿಯ ಉಪಯೋಗಗಳಿವೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ನೀರು ಜಾದು ಮಾಡಬಲ್ಲದು. ನೀವು ಊಟವಾದ ಬಳಿಕ ಬಿಸಿ ನೀರು ಕುಡಿಯಿರಿ. ಇದರಿಂದ ನೀವು ತಿಂದ ಆಹಾರದಲ್ಲಿರುವ ಎಣ್ಣೆ ಕೊಬ್ಬಾಗಿ ಪರಿವರ್ತಿತವಾಗುವುದಿಲ್ಲ. ಬೆಳಗ್ಗಿನ ಅವಧಿಯಲ್ಲಿ ಬಿಸಿನೀರು ಕುಡಿಯಲು ಪ್ರಯತ್ನಿಸಿ. ಬೆಳಗ್ಗಿನ ವೇಳೆ ಬಿಸಿ ನೀರು ಕುಡಿದರೆ ಆಗುವ ಅದ್ಭುತ ಆರೋಗ್ಯ ಲಾಭಗಳು ಇಲ್ಲಿವೆ. 1) ಕರುಳಿನ ಕ್ರಿಯೆ ಸರಾಗ: ಬೆಳಗ್ಗೆ ಎದ್ದು ನೀವು ನೀರು ಕುಡಿದ ಕೂಡಲೇ ಮಲ ವಿಸರ್ಜನೆ ಮಾಡುವ ಅಗತ್ಯತೆ ಕಾಣಿಸುತ್ತದೆ. ಇದರಿಂದ ನಿಮ್ಮ ಕರುಳಿನ ಕ್ರಿಯೆ ನಿಯಮಿತವಾಗುತ್ತದೆ. ನೀವು ಪ್ರತೀ ಸಲ ಮಲ ವಿಸರ್ಜನೆ ಮಾಡಿದಾಗ ದೇಹವು ತ್ಯಾಜ್ಯದಿಂದ ಮುಕ್ತಿ ಪಡೆಯುತ್ತದೆ. 2) ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ: ಪ್ರತೀ ದಿನ ನಾವು ಆಹಾರ ಅಥವಾ ಉಸಿರಾಟದ ಮೂಲಕ ಸೇವನೆ ಮಾಡುವಂತಹ ವಿಷಕಾರಿ ಅಂಶಗಳನ್ನು ನೀರು ಹೊರಹಾಕುತ್ತದೆ. ನೀವು ನೀರು ಕುಡಿದು ಮೂತ್ರ ವಿಸರ್ಜನೆ ಮಾಡಿದಾಗ ದೇಹದಲ್ಲಿನ ವಿಷಕಾರಿ ಅಂಶ ಹೊರಹೋಗುತ್ತದೆ. 3) ಹಸಿವು ಹೆಚ್ಚಿಸುತ್ತದೆ: ನೀರು ಕುಡಿಯುವುದರಿಂದ ಮತ್ತು ನಿಮ್ಮ ಕರುಳನ್ನು ಸ್ವಚ್ಛಗೊಳಿಸುವುದರಿಂದ ದೇಹದ ಆಯಾಸ ಕಡಿಮೆಯಾಗುತ್ತದೆ. ಬೆಳಗ್ಗೆ ಬೇಗನೆ ಹಸಿವಾಗುತ್ತದೆ ಮತ್ತು ಇದರಿಂದ ಸರಿಯಾಗಿ ಉಪಹಾರ ಮಾಡಬಹುದು. 4) ತಲೆನೋವು ನಿವಾರಿಸುತ್ತದೆ: ನಿರ್ಜಲೀಕರಣದಿಂದಾಗಿ ಹೆಚ್ಚಿನ ಸಲ ನಮಗೆ ತಲೆನೋವು ಕಾಣಿಸಿಕೊಳ್ಳುತ್ತದೆ. ಬೆಳಗ್ಗೆ ನೀರು ಕುಡಿಯುವುದರಿಂದ ನಿಮ್ಮ ದೇಹವನ್ನು ನಿರ್ಜಲೀಕರಣದಿಂದ ದೂರವಿಡಬಹುದು. 5) ಕರುಳನ್ನು ಸ್ವಚ್ಛಗೊಳಿಸುತ್ತದೆ: ಕರುಳಿನಲ್ಲಿ ಸಂಗ್ರಹವಾಗಿರುವ ಜಿಡ್ಡನ್ನು ನೀರು ಸ್ವಚ್ಛಗೊಳಿಸುತ್ತದೆ. ಇದರಿಂದ ದೇಹವು ಪೌಷ್ಠಿಕಾಂಶಗಳನ್ನು ಬೇಗನೆ ಹೀರಿಕೊಳ್ಳಲು ನೆರವಾಗುತ್ತದೆ. 6) ಚಯಾಪಚಯ ಕ್ರಿಯೆಗೆ ವೇಗ : ಬಿಸಿ ನೀರನ್ನು ಕುಡಿಯುವುದರಿಂದ ನಿಮ್ಮ ಚಯಾಪಚಯ ಕ್ರಿಯೆಯು ಸುಮಾರು ಶೇ.24ರಷ್ಟು ಹೆಚ್ಚಾಗುತ್ತದೆ. ಇದರಿಂದ ನಿಮ್ಮ ಆಹಾರವು ಬೇಗನೆ ಜೀರ್ಣವಾಗಿ, ಆಹಾರ ಸಮೀಕರಿಸಿ ತೂಕ ಕಳೆದುಕೊಳ್ಳಲು ನೆರವಾಗುತ್ತದೆ. 7) ರಕ್ತ ಕಣಗಳ ಸೃಷ್ಟಿ: ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನಿಮ್ಮ ದೇಹವು ಕೆಂಪುರಕ್ತದ ಕಣಗಳನ್ನು ವೇಗವಾಗಿ ಉತ್ಪತ್ತಿ ಮಾಡಲು ನೆರವಾಗುತ್ತದೆ. ಇದು ಆಮ್ಲಯುಕ್ತ ರಕ್ತವಾಗಿರುವ ಕಾರಣ ನಿಮ್ಮ ಹೆಚ್ಚು ಕ್ರಿಯಾಶೀಲವಾಗಿರುವಂತೆ ಮಾಡುತ್ತದೆ. 8) ತೂಕ ಕಳೆದುಕೊಳ್ಳಲು: ನೀವು ತೂಕ ಕಳೆದುಕೊಳ್ಳಲು ಪ್ರಯತ್ನಿಸುತ್ತಿದ್ದರೆ ಆಗ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯಿರಿ. ಇದರಿಂದ ನೀವು ವಿಷಕಾರಿ ಟ್ರಾನ್ಸ್ ಫ್ಯಾಟ್ಸ್ ನ್ನು ಹೊರಹಾಕಲು ನೆರವಾಗುತ್ತದೆ ಮತ್ತು ದೇಹದಲ್ಲಿ ಕೊಬ್ಬಿನ ಚಯಾಪಚಯ ಕ್ರಿಯೆಯ ಮಟ್ಟ ಹೆಚ್ಚುತ್ತದೆ. 9) ಹೊಳೆಯುವ ತ್ವಚ್ಛೆಗೆ: ನಿಮ್ಮ ಕರುಳಿನ ಕ್ರಿಯೆ ಸರಿಯಾಗಿ ಇರದ ಸಂದರ್ಭದಲ್ಲಿ ಮೊಡವೆ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ನಿಮ್ಮ ಕರುಳಿನ ಕ್ರಿಯೆ ನಿಯಮಿತವಾಗಿದ್ದರೆ ನಿಮ್ಮ ಮುಖದಲ್ಲಿ ಮೊಡವೆಗಳು ಕಡಿಮೆಯಿರುತ್ತದೆ. 10) ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ: ನಿಮ್ಮ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳಲು ನೀರು ತುಂಬಾ ಮುಖ್ಯ ಖಾಲಿ ಹೊಟ್ಟೆಯಲ್ಲಿ ನೀರು ಕುಡಿದಾಗ ಸೋಂಕಿನ ವಿರುದ್ಧ ಹೋರಾಡುವ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. (ಸಂಗ್ರಹ ಮಾಹಿತಿ)

ಮಜ್ಜಿಗೆ ಮಹಿಮೆ , Butter Milk significance

ದಿನಾಂತೇ ಚ ಪಿಬೇದ್‌ದುಗ್ಧಂ ನಿಶಾಂತೇ ಚ ಪಿಬೇತ್ವಯಃ| ಭೋಜನಾಂತೇ ಪಿಬೇತ್ತಕ್ರಂ ಕಿಂ ವೈದ್ಯಸ್ಯ ಪ್ರಯೋಜನಮ್...

ಇದರರ್ಥ ಸಾಯಂಕಾಲ(ಮಲಗುವ ಮುನ್ನ) ಹಾಲು ಕುಡಿದರೆ, ಬೆಳಿಗ್ಗೆ (ಎದ್ದ ಮೇಲೆ ಮುಖ ತೊಳೆದುಕೊಂಡು) ನೀರು ಕುಡಿದರೆ, ಊಟದ ಕೊನೆಯಲ್ಲಿ ಮಜ್ಜಿಗೆ ಕುಡಿದರೆ ವೈದ್ಯನಿಗೇನು ಕೆಲಸ?

ಹಾಲು, ನೀರಿನ ಹಾಗೆಯೇ ಮಜ್ಜಿಗೆ ಕೂಡ ನಮ್ಮ ಆರೋಗ್ಯವನ್ನು ಕಾಪಿಡಲು ನೆರವಾಗುತ್ತದೆ. ಹಾಲಿಗೆ ಹೋಲಿಸಿದರೆ, ಮಜ್ಜಿಗೆಯಲ್ಲಿ ಅರ್ಧದಷ್ಟು ಕಡಿಮೆ ಕ್ಯಾಲರಿ ಹಾಗೂ ಮುಕ್ಕಾಲು ಅಂಶ ಕಡಿಮೆ ಕೊಬ್ಬಿನಂಶವಿದೆ.  ಮೊಸರಿನಲ್ಲಿ ಅಧಿಕ ಪ್ರಮಾಣದಲ್ಲಿ ಕೊಬ್ಬಿನ ಅಂಶ ಇರುತ್ತದೆ. ಆದರೆ ಮೊಸರಿನಿಂದ ಬೆಣ್ಣೆ ತೆಗೆದು ಮಜ್ಜಿಗೆ ಮಾಡುವುದರಿಂದ ಕ್ಯಾಲರಿ, ಕೊಬ್ಬಿನ ಅಂಶ ತೀರಾ ಕಡಿಮೆ.

ಮಜ್ಜಿಗೆಯು ಕಷಾಯ ಹಾಗೂ ಅಮ್ಲರಸ ಹೊಂದಿದ್ದು, ಲಘು ಗುಣದಿಂದಾಗಿ ಸುಲಭವಾಗಿ ಜೀರ್ಣ ಹೊಂದುತ್ತದೆ. ಬೇಸಿಗೆಯಲ್ಲಂತೂ ಮಜ್ಜಿಗೆಯನ್ನು ನೆನೆಸಿಕೊಂಡರೆನೇ ‘ಆಹಾ!’ ಎನ್ನುತ್ತೇವೆ. ಮಜ್ಜಿಗೆ ಕೇವಲ ದಾಹವನ್ನು ತಣಿಸುವುದಷ್ಟೇ ಅಲ್ಲ, ಇದರಿಂದ ಹಲವು ಪ್ರಯೋಜನಗಳೂ ಇವೆ.

*ಮಜ್ಜಿಗೆ ಸೇವನೆಯಿಂದ ತೆರೆದ ಗಾಯ, ಬಾಯಿಹುಣ್ಣು, ರಕ್ತಸ್ರಾವದಂಥ ರೋಗಗಳು ಬಹುಬೇಗ ಗುಣವಾಗುತ್ತವೆ. ಆದ್ದರಿಂದಲೇ ಆಯುರ್ವೇದ ಚಿಕಿತ್ಸೆಗಳಲ್ಲಿ, ಚರ್ಮರೋಗದಿಂದ ಬಳಲುತ್ತಿರುವವರಿಗೆ ತಕ್ರಧಾರ ಎಂಬ ಪಂಚಕರ್ಮ ಚಿಕಿತ್ಸೆಗೆ ಮಜ್ಜಿಗೆ ಬಳಸಲಾಗುವುದು.

*ಮಜ್ಜಿಗೆಯಲ್ಲಿ ಆರೋಗ್ಯಕ್ಕೆ ಅಗತ್ಯವಿರುವ ಖನಿಜಾಂಶಗಳು ಅಧಿಕವಾಗಿವೆ. ಅನಿಮಿಯಾ, ಮಾನಸಿಕ ಒತ್ತಡ ಹಾಗೂ ಧಾತುಗಳ ಬೆಳವಣಿಗೆಗೆ ಅಗತ್ಯವಿರುವ ವಿಟಮಿನ್ ಬಿ 12 ಇದರಲ್ಲಿ ಹೇರಳವಾಗಿದೆ.

*ಅಜೀರ್ಣ, ಹೊಟ್ಟೆನೋವು ಕಂಡುಬಂದರೆ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿದರೆ ಕೆಲವೇ ಹೊತ್ತಿನಲ್ಲಿ ಹೊಟ್ಟೆನೋವು ಉಪಶಮನವಾಗುತ್ತದೆ.

*ಮಜ್ಜಿಗೆಯಲ್ಲಿರುವ ಪೊಟಾಶಿಯಂ ಅಂಶವು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

* ಇದರಲ್ಲಿ ಕ್ಯಾಲ್ಶಿಯಂ ಹಾಗೂ ಫಾಸ್ಪರಸ್ ಅಂಶ ಹೆಚ್ಚಾಗಿದ್ದು, ಮೂಳೆಗಳಿಗೆ ಅಗತ್ಯ ಶಕ್ತಿ ನೀಡುತ್ತದೆ.

*ಮಜ್ಜಿಗೆಯು ರಕ್ತನಾಳಗಳಲ್ಲಿ ಲೇಪಿತವಾಗಿರುವ ಕೊಬ್ಬಿನಂಶ ತೆಗೆದುಹಾಕುತ್ತದೆ.

*ಮಜ್ಜಿಗೆಯು ಜಠರದ ಒಳಪದರವನ್ನು ಲೇಪಿಸಿ, ಜಠರದ ತೀಕ್ಷ್ಣ ಸ್ರಾವವನ್ನು ನಿಯಂತ್ರಿಸುತ್ತದೆ. ಹುಳಿತೇಗು, ಹೊಟ್ಟೆಹುರಿ, ಎದೆಯುರಿ ನಿವಾರಿಸುತ್ತದೆ.

*ಜಠರ ವಿಕಾರಗಳಿಗೆ  ಮಜ್ಜಿಗೆ ದಿವ್ಯೌಷಧಿ. ಬೇಧಿ, ರಕ್ತಬೇಧಿ ಹಾಗೂ ಕರುಳಿನ ವಿಕಾರಗಳಲ್ಲಿ, ಕರುಳಿನಲ್ಲಾಗುವ ವಿಪರೀತ ಒತ್ತಡವನ್ನು ಕಡಿಮೆಯಾಗಿಸಿ ಅಗತ್ಯ ನೀರಿನಾಂಶ ಹಾಗೂ ಖನಿಜಾಂಶವನ್ನು ನೀಡುತ್ತದೆ.

*ಕ್ಷಾರ ಹಾಗೂ ಕಷಾಯ  ಗುಣಗಳಿಂದಾಗಿ ಮೂಲವ್ಯಾಧಿಯಲ್ಲಿನ ಗುದಾಂಕುರವನ್ನು ನಿವಾರಿಸುತ್ತದೆ.

*ಲಿವರ್‌ನಲ್ಲಿನ ವಿಷಗುಣಗಳನ್ನು ತೆಗೆದುಹಾಕುವ ಶಕ್ತಿ ಮಜ್ಜಿಗೆಗೆ ಇದೆ.

*ಬಾರ್ಲಿ ಗಂಜಿಯನ್ನು ಮಜ್ಜಿಗೆ ಮತ್ತು ನಿಂಬೆರಸದೊಂದಿಗೆ ಸೇವಿಸಿದರೆ ರಕ್ತದೊತ್ತಡ ಮತ್ತು ತಲೆನೋವು ಗುಣವಾಗುತ್ತದೆ.

*ಮಜ್ಜಿಗೆಗೆ ಸೈಂಧವ ಉಪ್ಪು ಮತ್ತು ಹಸಿಶುಂಠಿ ರಸವನ್ನು ಬೆರೆಸಿ ಸೇವಿಸುವುದರಿಂದ ವಾಂತಿ ಕಡಿಮೆಯಾಗುತ್ತದೆ.

*ಮಜ್ಜಿಗೆ ಉತ್ತಮ ಜೀರ್ಣಕಾರಿ ದ್ರವ ಪದಾರ್ಥ. ಸಭೆ ಸಮಾರಂಭಗಳಲ್ಲಿ ಅಧಿಕ ಊಟ ಮಾಡಿ ಹೊಟ್ಟೆ ಭಾರವೆನಿಸುತ್ತಿದ್ದರೆ ಮಜ್ಜಿಗೆಗೆ ಉಪ್ಪು, ಹಸಿಮೆಣಸಿನಕಾಯಿ, ಕೊತ್ತಂಬರಿ ಸೊಪ್ಪು ಸೇರಿಸಿ ಕುಡಿದರೆ ತಿಂದ ಆಹಾರ ಜೀರ್ಣವಾಗುತ್ತದೆ.

*ಅರ್ಧ ಚಮಚ ಶುಂಠಿರಸ ಹಾಗೂ ಜೀರಿಗೆಪುಡಿಯನ್ನು ಮಜ್ಜಿಗೆಯೊಂದಿಗೆ ಸೇವಿಸಿದರೆ ಆ್ಯಸಿಡಿಟಿ, ಮಲಬದ್ಧತೆ ಹಾಗೂ ಮೂಲವ್ಯಾಧಿ ನಿವಾರಣೆಯಾಗುತ್ತದೆ.  ಚಿಟಿಕೆ ಉಪ್ಪು, ಒಂದು ಚಮಚ ಸಕ್ಕರೆಯೊಂದಿಗೆ ಒಂದು ಗ್ಲಾಸ್ ಮಜ್ಜಿಗೆ ಸೇವನೆ ಬಹಳ ಉತ್ತಮ. ಇದು ಅಗತ್ಯ ನೀರಿನಾಂಶವನ್ನು ನೀಡುತ್ತದೆ ಹಾಗೂ ಅತಿಸಾರವನ್ನು ನಿಯಂತ್ರಿಸುತ್ತದೆ. ತ್ವಚೆಯ ಕಾಂತಿಯನ್ನು ಹೆಚ್ಚಿಸಿ ಮುಪ್ಪನ್ನು ತಡೆಯುತ್ತದೆ.

*ಜೀರಿಗೆ ಪುಡಿಯನ್ನು ಮಜ್ಜಿಗೆ ಹಾಗೂ ಸ್ವಲ್ಪ ಉಪ್ಪು ಬೆರೆಸಿ ಕುಡಿದರೆ ಜೀರ್ಣಶಕ್ತಿ ಹೆಚ್ಚಿಸುತ್ತದೆ.

*ಊಟದ ಜೊತೆ ಉಪ್ಪಿನಕಾಯಿ ಇದ್ದಂತೆ ಕೊನೆಯಲ್ಲಿ ಮಜ್ಜಿಗೆ ಸೇರಿಸಿ ಊಟ ಮಾಡಿದರೆ ಹೊಟ್ಟೆಗೂ ಸುಖಕರ, ಊಟವೂ ಪೂರ್ಣವಾಗುತ್ತದೆ.

*ಸಕ್ಕರೆ ಕಾಯಿಲೆ ಇರುವವರಿಗೂ ಮಜ್ಜಿಗೆ ನೀರು ಉತ್ತಮ. ದಿನದಲ್ಲಿ ನಾಲ್ಕೈದು ಲೋಟ ಮಜ್ಜಿಗೆ ನೀರು ಕುಡಿಯುತ್ತಿದ್ದರೆ ದೇಹದ ಸ್ಥಿತಿ ಉತ್ತಮವಾಗಿರುತ್ತದೆ.

*ಡಯಟ್ ಮಾಡುವವರು ಹಣ್ಣು, ತರಕಾರಿಗಳ ಜೊತೆ ಮಜ್ಜಿಗೆಯನ್ನು ಸೇವಿಸಬೇಕು.

*ತಲೆಹೊಟ್ಟಿನ ಸಮಸ್ಯೆ ಇರುವವರು ಹುಳಿ ಮಜ್ಜಿಗೆಯನ್ನು ಕೂದಲಿನ ಬುಡಕ್ಕೆ ಸವರಿ ಎರಡು ಗಂಟೆ ಕಳೆದು ಸ್ನಾನ ಮಾಡಬೇಕು. ಹೀಗೆ ನಾಲ್ಕೈದು ಸಲ ಸ್ನಾನ ಮಾಡಿದರೆ ತಲೆಹೊಟ್ಟು ನಿವಾರಣೆಯಾಗುತ್ತದೆ.

ಎಳನೀರು - Tender Coconut water - 18 benefits

ದಾಹ ತಣಿಸಲು, ನಿಶಕ್ತಿ ಹೋಗಿಸಲು, ಹೊಸ ಹುರುಪು ತರಿಸಲು ಈ ಎಳನೀರಿಗೆ ಸರಿಸಾಟಿ ಯಾವುದೂ ಇಲ್ಲ. ಅದಕ್ಕೆಂದೇ "ಕಲ್ಪವೃಕ್ಷ" ಅಂತ ನಮ್ಮ ಹಿರಿಯರು ತೆಂಗಿನ ಮರಕ್ಕೆ ಹೆಸರಿಟ್ಟಿದ್ದು.

ಬಾಟಲಿಯಲ್ಲಿ ಹಾಕಿದ ಕೂಲ್ ಡ್ರಿಂಕ್ಸ್, ಐಸ್ ಕ್ರೀಮ್ ಬದಲು ಏಳನೀರು ಕುಡಿದ್ರೆ ನಮ್ಮ ದೇಹಕ್ಕೆ ಆಗೋ ಲಾಭಗಳು ಒಂದಲ್ಲ ಎರಡಲ್ಲ...ಹದಿನೆಂಟು.
1. ನೀರಿನ ಅಂಶವನ್ನು ಸಮತೋಲನದಲ್ಲಿರಿಸುತ್ತದೆ. ಸಾಕಷ್ಟು ಖನಿಜ, ಲವಣ ಮತ್ತು ಸಕ್ಕರೆಯ ಇದೆ. ದೈಹಿಕ ಚಟುವಟಿಕೆಯಿಂದ ಕಳ್ಕೊಂಡಿದ್ದ ನೀರಿನಂಶವನ್ನು (ಸೋಡಿಯಂ ಮತ್ತು ಪೊಟಾಸಿಯಂ) ಎಳನೀರು ಸರಿಯಾದ ಪ್ರಮಾಣದಲ್ಲಿ ಒದಗಿಸುತ್ತದೆ. ಹಾಗಾಗಿ ನಮ್ಗೆ ಸುಸ್ತಾದಾಗ ಎಳನೀರು ಕುಡಿದ್ರೆ ಇನ್ನೂ ಜಾಸ್ತಿ ಕೆಲಸ ಮಾಡಬಹುದು. ವಾಂತಿ-ಭೇದಿ ಮತ್ತೆ ಅಜೀರ್ಣ ಅದಾಗ ಕೂಡ ಎಳನೀರು ಕುಡಿಬೇಕು. ಸುಸ್ತು ಹೋಗುತ್ತದೆ. ಆಸ್ಪತ್ರೆಯಲ್ಲಿ ರೋಗಿಗಳಿಗೆ ವೈದ್ಯರು ಎಳನೀರನ್ನೇ ಶಿಫಾರಸ್ಸು ಮಾಡೋದು ಇದೇ ಕಾರಣಕ್ಕೆ. 2. ವಯಸ್ಸಾದರೂ ಚರ್ಮ ಬೇಗ ಸುಕ್ಕು-ಸುಕ್ಕಾಗುವುದಿಲ್ಲ. ಎಳನೀರಲ್ಲಿರೋ ಪೌಷ್ಟಿಕಾಂಶ ಚರ್ಮದ ಸುಕ್ಕು ತಡೆಗಟ್ಟತ್ತದೆ. ಇಡೀ ಮೈಗೆ ಎಳನೀರು ಹಚ್ಚ್ಕೊಂಡ್ರೆ ಕೋಲ್ಡ್ ಕ್ರೀಮ್ ಮಾಡುವ ಕೆಲಸ ಮಾಡತ್ತದೆ. ಎಣ್ಣೆ ಚರ್ಮದವರಿಗೆ ಜಿಡ್ಡು ಕಡಿಮೆಯಾಗೋ ಹಾಗೆ ಮಾಡುತ್ತದೆ. ಜೀವಕೋಶಗಳ ಅನಿಯಂತ್ರಿತ ವಿಭಜನೆಯನ್ನು ತಡೆಹಿಡಿಯತ್ತದೆ. ಇದರಿಂದ ಕ್ಯಾನ್ಸರ್ ಸಂಭವ ಕಡಿಮೆಯಾಗತ್ತದೆ. 3. ರಕ್ತ ಸಂಚಾರ ಸಲೀಸಾಗುತ್ತದೆ. ಹೃದಯದಲ್ಲಿ ರಕ್ತ ಸಂಚಾರ ಸುಗಮವಾಗಿ ಆಗಿ ಅದರ ನಾಳಗಳಲ್ಲಿ ಕೆಟ್ಟ ಕೊಬ್ಬು ಶೇಖರಣೆ ಆಗದೇ ಇರೋ ಹಾಗೆ ನೋಡಿಕೊಳ್ಳುತ್ತದೆ. ದೇಹದಲ್ಲಿ ಒಳ್ಳೆ ಕೊಬ್ಬಿನ ಅಂಶವನ್ನು ಜಾಸ್ತಿ ಮಾಡುತ್ತದೆ. ಇದರಿಂದ ಹೆಚ್ಚು ಶಕ್ತಿ ಬರುತ್ತದೆ. ಸಕ್ಕರೆ ಖಾಯಿಲೆ ಇರುವವರಿಗೆ ಎಳನೀರು ಕುಡಿದರೆ ಉರಿಮೂತ್ರದ ಸಮಸ್ಯೆ ಇರುವುದಿಲ್ಲ. 4. ಚಯಾಪಚಯ ಕ್ರಿಯೆ ವೇಗವಾಗಿ ಆಗುತ್ತದೆ. ದೇಹದಲ್ಲಿನ ಗ್ಲೂಕೋಸ್ ಅಂಶ ಕರಗಿಸಲು ಸಹಾಯ ಮಾಡಿ ಉತ್ಪಾದನೆಯಾದ ಇನ್ಸುಲಿನ್ ಪೂರ್ತಿ ಕೆಲಸ ಮಾಡೊ ಹಾಗೆ ಮಾಡುತ್ತದೆ. ಹಾಗಾಗಿ ಕೊಬ್ಬು ಕರಗುತ್ತದೆ. ಮತ್ತೆ ದೇಹಕ್ಕೆ ಅಗತ್ಯವಾದ ಶಕ್ತಿ ಪೂರೈಕೆ ಆಗುತ್ತದೆ. 5. ಜೀರ್ಣಕ್ರಿಯೆ ಚುರುಕಾಗುತ್ತದೆ. ಎಳನೀರಲ್ಲಿ ನಮ್ಮ ದೇಹಕ್ಕೆ ಬೇಕಾಗಿರೋ ಸಾಕಷ್ಟು  ಕಿಣ್ವಗಳಿವೆ. ಫೋಲಿಕ್ ಆಮ್ಲ, ಫಾಸ್ಪೇಟೇಸ್, ಕ್ಯಾಟಲೇಸ್, ಡಿಹೈಡ್ರೋಜೀನೇಸ್, ಡೈಯಾಸ್ಟೇಸ್, ಪೆರಾಕ್ಸಿಡೇಸ್, ಆರ್.ಎನ್.ಎ ಪಾಲಿಮರೇಸಸ್ ಮುಂತಾದ ಕಿಣ್ವಗಳು ನಾವು ತಿನ್ನೋ ವರೈಟಿ ಆಹಾರವನ್ನು ಬಹಳ ಸುಲಭವಾಗಿ ಜೀರ್ಣ ಮಾಡಿಸುತ್ತದೆ. ಹಾಗಾಗಿ ಆಹಾರದ ಶಕ್ತಿ ಪೂರ್ತಿಯಾಗಿ ನಮ್ಮ ರಕ್ತಕ್ಕೆ ಸೇರಿಕೊಳ್ಳುತ್ತದೆ. ಆರೋಗ್ಯ ವೃದ್ಧಿಸುತ್ತದೆ. 6. ಸ್ನಾಯು ಸೆಳೆತ ಹೋಗಲಾಡಿಸುತ್ತದೆ. ನಾವು ನಮ್ಮ ಸಾಮರ್ಥ್ಯಕ್ಕಿಂತ ಹೆಚ್ಚು ಕೆಲಸ ಮಾಡ್ಬೇಕಾಗಿ ಬಂದಾಗ ಮೈ ಕೈ ಹಿಡ್ಕೊಳ್ಳೋದು ಸಾಧಾರಣ. ಕೂತರೆ ಎದ್ದೇಳಲು ಆಗವುದಿಲ್ಲ ಅಂತ ಅನ್ನಿಸಿದಾಗ ಸ್ನಾಯುಗಳಿಗೆ ಪೊಟಾಷಿಯಂ ಅಂಶದ ಕೊರತೆಯಾಗಿರತ್ತದೆ. ಇದನ್ನು ನೀಗಿಸಲು ಎಳನೀರು ಕುಡಿದ್ರೆ ಸೆಳೆತ ಕಡಿಮೆಯಾಗುತ್ತದೆ. 7. ಮೂಳೆ ಗಟ್ಟಿ ಆಗುತ್ತದೆ. ಎಳನೀರಲ್ಲಿ ಸಾಕಷ್ಟು ಕ್ಯಾಲ್ಶಿಯಂ ಮತ್ತು ಆ ಕ್ಯಾಲ್ಶಿಯಂ ನಮ್ಮ ರಕ್ತಗತವಾಗಲು ಬೇಕಾದ ವಿಟಮಿನ್ಸ್ ಮಿನೆರಲ್ಸ್ ಎಲ್ಲಾ ಇದೆ. ಅದ್ರಿಂದ ಮೂಳೆ ದೃಢವಾಗುತ್ತದೆ. 8. ಮಾನಸಿಕ ಒತ್ತಡ ಕಡಿಮೆ ಮಾಡುತ್ತದೆ. ಆಧುನಿಕ ಜೀವನಶೈಲಿಯಿಂದಾಗೋ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವುದಕ್ಕೆ ಎಳನೀರು ಉತ್ತಮ ಪೇಯ. ಯಾಕಂದ್ರೆ ಅದ್ರಲ್ಲಿ "ಬಿ-ಕಾಂಪ್ಲೆಕ್ಸ್" ವಿಟಮಿನ್ ಇದೆ. 9. ಹೊಟ್ಟೆ ಉಬ್ಬರ ಕಡಿಮೆ ಮಾಡುತ್ತದೆ. ಹೊಟ್ಟೆಯಲ್ಲಿ ಗಾಳಿ ತುಂಬ್ಕೊಂಡು ಉಸಿರಾಡುವುದಕ್ಕೂ ಕಷ್ಟ ಅಂತ ಅನ್ನಿಸಿದಾಗ ಎಳನೀರು ಕುಡಿದ್ರೆ ಕೆಟ್ಟ ವಾಯು, ತೇಗು, ಹಿಂದಿನಿಂದ ಅಥವಾ ಆಕಳಿಕೆಯ ಮೂಲಕ ದೇಹದಿಂದ ಆಚೆ ದಬ್ಬಲ್ಪಡುತ್ತದೆ. ಊಟದ ನಂತರ ಹೊಟ್ಟೆಯಲ್ಲಿ ಉರಿ ಉಂಟಾದ್ರೆ ಎಳನೀರು ಕುಡಿಯೋದ್ರಿಂದ ತಕ್ಷಣ ಆರಾಮ ಸಿಗುತ್ತದೆ. 10. ಮೈತೂಕ ಕಡಿಮೆ ಮಾಡುತ್ತದೆ. ಹದಿನೈದು ದಿನಗಳಿಗೆ ಒಂದು ದಿನ ಬರೀ ಎಳನೀರು ಕುಡಿದು ಉಪವಾಸ ಮಾಡಿದ್ರೆ ದೇಹದ ಅನಗತ್ಯ ತೂಕವೆಲ್ಲಾ ಮಾಸಿಹೋಗುತ್ತದೆ. ಇಡೀ ದೇಹ ಸ್ವಚ್ಛವಾಗುತ್ತದೆ. ಮೂತ್ರಪಿಂಡದ ಕಾರ್ಯಕ್ಷಮತೆ ಹೆಚ್ಚಾಗುತ್ತದೆ. 11. ಹೊಟ್ಟೆಯಲ್ಲಿರೋ ಹುಳುವನ್ನು ನಿಯಂತ್ರಿಸುತ್ತದೆ. ಮಕ್ಕಳ ಸಾಮಾನ್ಯ ಸಮಸ್ಯೆ ಹೊಟ್ಟೇಲಿ ಜಂತು ಬರೋದು. ಎಳನೀರು ಕುಡಿಯೋದ್ರಿಂದ ಮಕ್ಕಳಿಗೆ ಅಲ್ಲದೆ ದೊಡ್ಡವರಿಗೂ ಜಂತುಹುಳು ನಿವಾರಣೆ ಆಗುತ್ತದೆ. 12. ಆಮವನ್ನು ತೆಗೆದು ಹಾಕುತ್ತದೆ. ದೇಹದಲ್ಲಿ ಜೀರ್ಣಶಕ್ತಿ ಕಡಿಮೆ ಆದಾಗ ಉಂಟಾದ ಆಮದೋಷದಿಂದ ಬರೋ ರೋಗ - ಭೇದಿ, ವಾಂತಿ, ಎದೆ ಉರಿ ಮುಂತಾದವಕ್ಕೆ ಉಪಶಮನ ಮಾಡುತ್ತದೆ. ಜ್ವರಕ್ಕಂತೂ ಎಳನೀರು ರಾಮಬಾಣ. 13. ರಕ್ತದ ಒತ್ತಡ ಕಡಿಮೆ ಮಾಡುತ್ತದೆ. ಡಾಕ್ಟರ್ ಹೇಳ್ತಾರೆ ಬಿ.ಪಿ ಪೇಶೆಂಟ್ಗಳು ದಿನಾ ಬೆಳಗ್ಗೆ ಒಂದು ಎಳನೀರು ಕುಡಿದ್ರೆ ಅವರ ದೇಹದಲ್ಲಿ ಸೋಡಿಯಂ ಮತ್ತು ಪೊಟಾಶಿಯಂ ಸಮತೋಲನದಲ್ಲಿರಲು ಸಹಾಯ ಮಾಡುತ್ತದೆ ಅಂತ. 14. ಆಂಟಿ-ಆಕ್ಸಿಡೆಂಟ್ಸ್ ಒದಗಿಸಿಕೊಡುತ್ತದೆ. ಎಳನೀರಲ್ಲಿರೋ ಆಂಟಿ-ಆಕ್ಸಿಡೆಂಟ್ಸ್ ದೇಹದಲ್ಲಿ ಉತ್ಪತ್ತಿ ಅಗೋ ಫ್ರೀ ರಾಡಿಕಲ್ ಜೊತೆ ಹೋರಾಡೋಕ್ಕೆ ಸಹಾಯ ಮಾಡುತ್ತದೆ. ಕೈ ಕಾಲು ಊತ ಕಡಿಮೆ ಮಾಡುತ್ತದೆ. ಆಂಟಿ-ಬಯಾಟಿಕ್ಸ್ ಅಥವಾ ಸಲ್ಫಾ ಔಷಧಿಗಳನ್ನು ತೊಗೊಳ್ಳೊದೇ ಆದ್ರೆ ಅದರ ಜೊತೆ ಎಳನೀರು ಸೇವನೆ ಮಾಡಿ. 15. ಕಿಡ್ನಿ ಸ್ಟೋನ್ ಕರಗಿಸುತ್ತದೆ. ಯೂರಿಕ್ ಆಮ್ಲ ಅಥವಾ ಸಿಸ್ಟೈನ್ ಅನ್ನೋ ಲವಣದಿಂದ ಮೂತ್ರಪಿಂಡದಲ್ಲಿ ಕಲ್ಲು ಉಂಟಾಗಿದ್ರೆ ಅದಕ್ಕೆ ಎಳನೀರಿಗಿಂತ ಉತ್ತಮವಾದ್ದು ಇನ್ನೊಂದಿಲ್ಲ. ಎಳನೀರಲ್ಲಿರೋ ಪೊಟ್ಯಾಶಿಯಂ ಈ ಲವಣವನ್ನು ಕರಗಿಸುತ್ತದೆ. 16. ಮುಖಕ್ಕೆ ಹಚ್ಚಿಕೊಂಡ್ರೆ ಮಾಯಿಶ್ಚರೈಸರ್ ತರಹ ಕೆಲಸ ಮಾಡುತ್ತದೆ. ದಿನಾ ಎಳನೀರಿನಿಂದ ಮುಖ ತೊಳೆದರೆ ಚರ್ಮ ನಯವಾಗಿ, ಹೊಳಪಾಗಿ ಆಗುತ್ತದೆ. ಅದಕ್ಕೆ ಸ್ವಲ್ಪ ಶ್ರೀಗಂಧ ಹಾಗೂ ಅರಿಶಿನ ಮಿಕ್ಸ್ ಮಾಡಿ ಹಚ್ಚಿಕೊಂಡರೆ ಮುಖ ಪೂರ್ತಿ ಒಂದೇ ಬಣ್ಣ ಬರುತ್ತದೆ. ಎಳನೀರಿನ ಜೊತೆ ಮುಲ್ತಾನಿ ಮಣ್ಣು ಸೇರ್ಸ್ಕೊಂಡು ದಿನಾ ಹಚ್ಚಿಕೊಂಡರೆ ಸೂರ್ಯನ ಪ್ರಖರತೆಯಿಂದ ಕಪ್ಪಾಗಿರೋ ಚರ್ಮ ಬಣ್ಣ ಕೂಡ ಸಹಜ ಬಣ್ಣಕ್ಕೆ ತಿರುಗುತ್ತದೆ. 17. ಚರ್ಮರೋಗಕ್ಕೆ ರಾಮಬಾಣ. ಮಳೆಗಾಲ ಮತ್ತು ಬೇಸಿಗೆಯಲ್ಲಿ ಆಗೋ ಚರ್ಮದ ತುರಿಕೆ, ಬೆವರು ಗುಳ್ಳೆ ಹಾಗೂ ಕಜ್ಜಿ ಮುಂತಾದವಕ್ಕೆ ಎಳನೀರು ದಿವ್ಯ ಔಷಧಿ. ಸ್ನಾನದ ನೀರಿನಲ್ಲಿ ಎಳನೀರು ಸೇರಿಸಿ ಮಾಡಿದ್ರೆ ಯಾವ ಚರ್ಮ ರೋಗವೂ ಹತ್ತಿರ ಸುಳಿಯೋದಿಲ್ಲ. ಸೋರಿಯಾಸಿಸ್ ಅಂತ ದೊಡ್ಡ ರೋಗಕ್ಕೂ ಎಳನೀರಿನ ಸೇವನೆ ಅಗತ್ಯ. 18. ಕೂದಲ ಪೋಷಣೆಗೂ ಎಳನೀರು ಸಿದ್ಧೌಷಧ. ಒಣ ಅಥವಾ ಸಿಕ್ಕು ಸಿಕ್ಕು ಕೂದಲಿಗೆ ಎಳನೀರು ತೇವಾಂಶ ತುಂಬುತ್ತದೆ. ಒಳ್ಳೆ ಕಂಡೀಶನರ್ ತರ ಕೆಲಸ ಮಾಡುತ್ತದೆ.ತಲೆಹೊಟ್ಟು ಅಥವಾ ತುರಿಕೆ ಇದ್ದರೆ ಎಳನೀರು ತೊಗೊಂಡು ತಲೆ ಬುರುಡೆಗೆ ತಿಕ್ಕಿ ಸ್ವಲ್ಪ ಹೊತ್ತು ಬಿಟ್ಟು ನಂತರ ಸ್ನಾನ ಮಾಡಿದ್ರೆ ಕೂದಲು ಹೊಳಪಾಗುತ್ತದೆ ಹಾಗೆಯೇ ಉದುರೋದಿಲ್ಲ ಕೂಡ.

ಇದು ನಿಮ್ಮ ವ್ಯಕ್ತಿತ್ವ ವಿಕಸನಕ್ಕಾಗಿ This is for your personality Development

ಇದು ನಿಮ್ಮ ವ್ಯಕ್ತಿತ್ವ ವಿಕಸನಕ್ಕಾಗಿ

1. ದಿನಾಲು 10 ರಿಂದ 30 ನಿಮಿಷಗಳ ಕಾಲ ನಗುಮೊಗದಿಂದ ವಾಕ್ ಮಾಡಿ.
10 ನಿಮಿಷಗಳ ಮೌನ ಆಚರಿಸಿ,
ಕನಿಷ್ಠ 6 ಘಂಟೆಗಳ ಕಾಲ ನಿದ್ದೆ ಮಾಡಿ.!!
2. ದಿನಾಲೂ ಮಾಡುವ ಪ್ರಾರ್ಥನೆ, ಧ್ಯಾನವು ಮನಸ್ಸನ್ನು ಹತೋಟಿಯಲ್ಲಿಡುತ್ತದೆ. ಜೀವನದ ಜಂಜಾಟವನ್ನು ಎದುರಿಸಲು ಇಂಧನದಂತೆ ಶಕ್ತಿ ನೀಡುತ್ತದೆ. 3. ಶಕ್ತಿ, ಉತ್ಸಾಹ, ಸಂವೇದನಾಶೀಲತೆ ಇರಲಿ. 4.ಹಗಲು ಧಾರಾಳವಾಗಿ ನೀರು ಕುಡಿಯಿರಿ. ರಾತ್ರಿ ಮಲಗುವಾಗ ನೀರು ಮಿತವಾಗಿರಲಿ. 5. ಮುಂಜಾನೆಯ ತಿಂಡಿ ರಾಜನಂತೆ ತಿನ್ನಿ, ಮಧ್ಯಾಹ್ನದ ಊಟ ರಾಣಿಯಂತೆ ತಿನ್ನಿ, ರಾತ್ರಿ ಊಟ ಭಿಕ್ಷುಕನಂತೆ ಇರಲಿ. 6. ಕಾರ್ಖಾನೆಗಳಲ್ಲಿ ತಯಾರಾಗುವ ಆಹಾರಕ್ಕಿಂತ ಗಿಡಗಳಲ್ಲಿ ಬಿಡುವ ಆಹಾರವನ್ನು ಹೆಚ್ಚು ಹೆಚ್ಚು ತಿನ್ನಿ. 7. ಜಾಸ್ತಿ ಮುಗುಳು ನಗಿ. ಹೆಚ್ಚೆಚ್ಚು ನಕ್ಕುಬಿಡಿ. ದಿನಾಲೂ ಕನಿಷ್ಟ 3 ಜನರಿಗಾದರೂ ಮುಗುಳುನಗೆ ಬೀರಿ. 8. ಗಾಸಿಪ್ ಗಳಲ್ಲಿ ಕಾಲಕಳೆದು ನಿಮ್ಮ ಶಕ್ತಿಯನ್ನು ವ್ಯರ್ಥ ಮಾಡಿಕೊಳ್ಳಬೇಡಿ. ಆ ಶಕ್ತಿಯನ್ನು ಧನಾತ್ಮಕ ಚಿಂತನೆಗಳಿಗೆ ಬಳಸಿ. 9. ಯಾರನ್ನೂ ದ್ವೇಷಿಸುವದರಲ್ಲಿ ಕಾಲ ಕಳೇಯಬೇಡಿ. ಜೀವನ ಚಿಕ್ಕದು. ನಿಮ್ಮನ್ನು ಯಾರಿಗೂ ಹೋಲಿಸಿಕೊಳ್ಳಬೇಡಿ. ಯಾಕೆಂದರೆ ಅವರ ಪಯಣ ಎಲ್ಲೆಂದು ನಿಮಗೆ ತಿಳಿದಿಲ್ಲ. 10. ದಿನಾಲೂ ಸ್ವಲ್ಪ ಸಮಯವಾದರೂ 70 ವರ್ಷಕ್ಕಿಂತ ಜಾಸ್ತಿ, 6 ವರ್ಷಕ್ಕಿಂತ ಕಡಿಮೆ ವಯಸ್ಸಿನವರೊಡನೆ ಕಾಲ ಕಳೆಯಿರಿ. 11. ಎಲ್ಲಾ ವಾದಗಳನ್ನೂ ಗೆಲ್ಲಬೇಕಿಂದಿಲ್ಲ. ಸೋತು ಗೆದ್ದುಬಿಡಿ. 12. ನಿಮ್ಮ ಸಂಗಾತಿಗೆ ಅವರ ಹಿಂದಿನ ತಪ್ಪುಗಳನ್ನು ಜ್ಞಾಪಿಸಿ ನಿಮ್ಮ ಇಂದಿನ ಸಂತೋಷವನ್ನು ಕೊಲ್ಲಬೇಡಿ. 13. ನಿಮ್ಮನ್ನು ನೀವೇ ಗಂಭೀರವಾಗಿ ತೆಗೆದುಕೊಳ್ಳಬೇಡಿ. ಯಾಕೆಂದರೆ ಬೇರೆ ಯಾರೂ ನಿಮ್ಮನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. 14. ಜೀವನ ಒಂದು ಶಾಲೆಯಿದ್ದಂತೆ. ಸಮಸ್ಯೆಗಳು ಬೀಜಗಣಿತದ ಲೆಕ್ಕಗಳಂತೆ ಕರಗಿ ಉತ್ತಮ ಪಾಠ ಕಲಿಸುತ್ತವೆ. ಸಮಸ್ಯೆಗಳನ್ನು ಉತ್ಸಾಹದಿಂದ ಎದುರಿಸಿ. 15. ನಿಮ್ಮ ಉದ್ಯೋಗ ನಿಮ್ಮನ್ನು ನೀವು ನಿವೃತ್ತಿಯಾಗುವವರೆಗೂ ಕಾಯುವುದು. ನಿಮ್ಮ ಕುಟುಂಬ, ಸಂಬಂಧಿಗಳು ಮತ್ತು ಮಿತ್ರರು ಮಾತ್ರ ನಿಮ್ಮೊಡನೆ ಯಾವಾಗಲೂ ಇರುವವರು. ಅವರಿಗೆ ಯಾವಾಗಲೂ ಸಮಯ ಕೊಡಿ. 16. ಎಲ್ಲರನ್ನೂ ಕ್ಷಮಿಸುತ್ತಾ, ಅವರ ತಪ್ಪುಗಳನ್ನು ಮರೆಯುತ್ತಾ ಮುಂದೆ ಸಾಗಿ. 17.ಸಿಟ್ಟು ತನ್ನ ವೈರಿ, ಶಾಂತಿ ಪರರ ವೈರಿ ಎಂಬುದನ್ನು ಎಂದಿಗೂ ಮರೆಯದಿರಿ. 18.ನನ್ನನ್ನು ದ್ವೇಷಿಸುವವರನ್ನು ದ್ವೇಷಿಸಲು ನನಗೆ ಸಮಯವಿಲ್ಲ, ಏಕೆಂದರೆ ನನ್ನನ್ನು ಪ್ರೀತಿಸುವವರ ಪ್ರೀತಿಯಲ್ಲಿ ನಾನು ತುಂಬಾ ಬ್ಯೂಜಿಯಾಗಿದ್ದೇನೆ. ಎಂಬುದು ನಿಮ್ಮ ಮನೋಧೋರಣೆಯಾಗಿರಲಿ. 19.ನೀವು ಬೇಯಿಸುವ ಅನ್ನದ ನೀರು ಅದು ನಿಮ್ಮ ಬೆವರಿನ ಹನಿಯಾಗಿರಬೇಕೆ ಹೊರತು, ಬೇರೆಯವರ ಕಣ್ಣೀರಾಗದಂತೆ ನೋಡಿಕೊಳ್ಳಿ. 20.ಪ್ರತಿ ದಿನವೂ ಇದು ನಮ್ಮ ಕೊನೆಯ ದಿನವೆಂದು ತಿಳಿದು ಗಳಿಸಬೇಕು, ಪ್ರತಿ ದಿನವೂ ಇದು ನಮ್ಮ ಮೊದಲ ದಿನವೆಂದು ತಿಳಿದು ಉಳಿಸಬೇಕು.

Know your Heart - A chat with Heart specialists

A chat with Dr.Devi Shetty, Narayana Hrudayalaya (Heart Specialist) Bangalore was arranged by WIPRO for its employees. The transcript of the chat is given below. Useful for everyone.

Qn1. What are the thumb rules for a layman to take care of his heart?
Ans:
1. Diet - Less of carbohydrate, more of protein, less oil
2. Exercise - Half an hour's walk, at least five days a week;
avoid lifts and
avoid sitting for a longtime
3. Quit smoking
4. Control weight
5. Control BP - Blood pressure and Sugar

Qn2. Can we convert fat into muscles?
Ans: It is a dangerous myth. Fat and muscles are made of two different tissues, fat is fat ... Ugly and harmful... Muscle is muscle. Fat can never be converted into a muscle.

Qn3. It's still a grave shock to hear that some apparently healthy person
gets a cardiac arrest. How do we understand it in perspective?
Ans: This is called silent attack; that is why we recommend everyone past the age of 30 to undergo routine health checkups.

Qn4. Are heart diseases hereditary?
Ans: Yes

Qn5. What are the ways in which the heart is stressed? What practices do you suggest to de-stress?
Ans: Change your attitude towards life. Do not look for perfection in everything in life.

Qn6. Is walking better than jogging or is more intensive exercise required to keep a healthy heart?
Ans: Walking is better than jogging, since jogging leads to early fatigue and injury to joints

Qn7. You have done so much for the poor and needy. What has inspired you to do so?
Ans: Mother Theresa, who was my patient.

Qn8. Can people with low blood pressure suffer heart diseases?
Ans: Extremely rare.

Qn9. Does cholesterol accumulates right from an early age (I'm currently only 22) or do you have to worry about it only after you are above 30 years of age?
Ans: Cholesterol accumulates from childhood.

Qn10. How do irregular eating habits affect the heart ?
Ans: You tend to eat junk food when the habits are irregular and your body's enzyme release for digestion gets confused.

Qn11. How can I control cholesterol content without using medicines?
Ans: Control diet, walk and eat walnut.

Qn12. Which is the best and worst food for the heart?
Ans: Fruits and vegetables are the best and oils the worst.

Qn13. Which oil is better - groundnut, sunflower, olive?
Ans: All oils are bad.

Qn14. What is the routine checkup one should go through? Is there any specific test?
Ans: Routine blood test to ensure sugar, cholesterol is ok. Check BP, Treadmill test after an echo.

Qn15. What are the first aid steps to be taken on a heart attack?
Ans: Help the person into a sleeping position, place an aspirin tablet under the tongue with a sorbitrate tablet if available, and rush him to a coronary care unit, since the maximum casualty takes place within the first hour.

Qn16. How do you differentiate between pain caused by a heart attack and that caused due to gastric trouble?
Ans: Extremely difficult without ECG.

Qn17. What is the main cause of a steep increase in heart problems amongst youngsters? I see people of about 30-40 yrs of age having heart attacks and serious heart problems.
Ans: Increased awareness has increased incidents. Also, sedentary lifestyles, smoking, junk food, lack of exercise in a country where people are genetically three times more vulnerable for heart attacks than Europeans and Americans.

Qn18. Is it possible for a person to have BP outside the normal range of 120/80 and yet be perfectly healthy?
Ans: Yes.

Qn19. Marriages within close relatives can lead to heart problems for the child. Is it true?
Ans : Yes, co-sanguinity leads to congenital abnormalities and you may NOT have a software engineer as a child

Qn20. LMany of us have an irregular daily routine and many a times we have to stay late nights in office. Does this affect our heart? What precautions would you recommend?
Ans : When you are young, nature protects you against all these irregularities. However, as yougrow older, respect the biological clock.

Qn21. Will taking anti-hypertensive drugs cause some other complications (short/long term)?
Ans : Yes, most drugs have some side effects. However, modern anti-hypertensive drugs are extremely safe.

Qn22. Will consuming more coffee/tea lead to heart attacks?
Ans : No.

Qn23. Are asthma patients more prone to heart disease?
Ans : No.

Qn24. How would you define junk food?
Ans : Fried food like Kentucky , McDonalds , Samosas, and even Masala Dosas.

Qn25. You mentioned that Indians are three times more vulnerable. What is the reason for this, as Europeans and Americans also eat a lot of junk food?
Ans: Every race is vulnerable to some disease and unfortunately, Indians are vulnerable for the most expensive disease.

Qn26. Does consuming bananas help reduce hypertension?
Ans: No.

Qn27. Can a person help himself during a heart attack (Because we see a lot of forwarded e-mails on this)?
Ans: Yes. Lie down comfortably and put anaspirin tablet of any description under the tongue and ask someone to take you to the nearest coronary care unit without any delay and do not wait for the ambulance since most of the time, the ambulance does not turn up.

Qn28. Do, in any way, low white blood cells and low hemoglobin count lead to heart problems?
Ans: No. But it is ideal to have normal hemoglobin level to increase your exercise capacity.

Qn29. Sometimes, due to the hectic schedule we are not able to exercise. So, does walking while doing daily chores at home or climbing the stairs in the house, work as a substitute for exercise?
Ans : Certainly. Avoid sitting continuously for more than half an hour and even the act of getting out of the chair and going to another chair and sitting helps a lot.

Qn30. Is there a relation between heart problems and blood sugar?
Ans: Yes. A strong relationship since diabetics are more vulnerable to heart attacks than non-diabetics.

Qn31. What are the things one needs to take care of after a heart operation?
Ans : Diet, exercise, drugs on time , Control cholesterol, BP, weight.

Qn32. Are people working on night shifts more vulnerable to heart disease when compared to day shift workers?
Ans : No.

Qn33. What are the modern anti-hypertensive drugs?
Ans: There are hundreds of drugs and your doctor will chose the right combination for your problem, but my suggestion is to avoid the drugsand go for natural ways of controlling blood pressure by walk, diet to reduce weight and changing attitudes towards lifestyles.

Qn34. Does dispirin or similar headache pills increase the risk of heart attacks?
Ans : No.

Qn35. Why is the rate of heart attacks more in men than in women?
Ans: Nature protects women till the age of 45. (Present Global census show that the Percentage of heart disease in women has increased than in men ) 

Qn36. How can one keep the heart in a good condition?
Ans: Eat a healthy diet, avoid junk food, exercise everyday, do not smoke and, go for health checkups if you are past the age of 30 ( once in six months recommended) .... 

Please, don't hoard knowledge. 
It takes sharing of knowledge to discover and understand the world in which we live.
Please send it to all your friends and relatives....... They might benefit as well...

- An article shared by our community member
Terms | Privacy | 2024 🇮🇳
–>